ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

Suvarna News   | Asianet News
Published : May 14, 2021, 10:16 AM IST

- ಸೋಂಕಿತೆಯ ಆಕ್ಸಿಜನ್ ತೆಗೆದು ಪೂಜೆ

- ಮೂಢನಂಬಿಕೆಗೆ ಸೋಂಕಿತೆಯ ಪ್ರಾಣವೇ ಹೋಯ್ತು

- ಉತ್ತರ ಪ್ರದೇಶದ ಕಾನ್ಪುರ ಆಸ್ಪತ್ರೆಯಲ್ಲಿ ಘಟನೆ 

ಬೆಂಗಳೂರು (ಮೇ. 14): ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಿಗಲಿ ಅಂತ ಜನ ಕಂಡ ಕಂಡ ದೇವರಿಗೆ ಬೇಡಿಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಂದು ಉಲ್ಟಾ ಘಟನೆ ನಡೆದಿದೆ. ಸೋಂಕಿತೆಗೆ ಹಾಕಿದ್ದ ಆಕ್ಸಿಜನ್ ಪೈಪ್ ಕಿತ್ತು ಹಾಕಿ, ಬೆಡ್ ಮೇಲೆ ಪೂಜೆ ಮಾಡಿದ್ದು, ಸೋಂಕಿತೆ ಮೃತಪಟ್ಟಿದ್ದಾರೆ. ಕೂಡಲೇ ಘಟನೆ ಗಂಭೀರತೆ ತಿಳಿದು, ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗಲಾಟೆ ಮಾಡಿದ್ದಾರೆ. ಆದರೆ ಪಕ್ಕದ ಬೆಡ್‌ನಲ್ಲಿದ್ದ ವ್ಯಕ್ತಿ ಇದನ್ನೆಲ್ಲಾ ವಿಡಿಯೋ ಮಾಡಿದ್ದು ವೈರಲ್ ಆಗಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್