ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

Suvarna News   | Asianet News
Published : May 14, 2021, 10:16 AM IST

- ಸೋಂಕಿತೆಯ ಆಕ್ಸಿಜನ್ ತೆಗೆದು ಪೂಜೆ

- ಮೂಢನಂಬಿಕೆಗೆ ಸೋಂಕಿತೆಯ ಪ್ರಾಣವೇ ಹೋಯ್ತು

- ಉತ್ತರ ಪ್ರದೇಶದ ಕಾನ್ಪುರ ಆಸ್ಪತ್ರೆಯಲ್ಲಿ ಘಟನೆ 

ಬೆಂಗಳೂರು (ಮೇ. 14): ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಿಗಲಿ ಅಂತ ಜನ ಕಂಡ ಕಂಡ ದೇವರಿಗೆ ಬೇಡಿಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಂದು ಉಲ್ಟಾ ಘಟನೆ ನಡೆದಿದೆ. ಸೋಂಕಿತೆಗೆ ಹಾಕಿದ್ದ ಆಕ್ಸಿಜನ್ ಪೈಪ್ ಕಿತ್ತು ಹಾಕಿ, ಬೆಡ್ ಮೇಲೆ ಪೂಜೆ ಮಾಡಿದ್ದು, ಸೋಂಕಿತೆ ಮೃತಪಟ್ಟಿದ್ದಾರೆ. ಕೂಡಲೇ ಘಟನೆ ಗಂಭೀರತೆ ತಿಳಿದು, ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗಲಾಟೆ ಮಾಡಿದ್ದಾರೆ. ಆದರೆ ಪಕ್ಕದ ಬೆಡ್‌ನಲ್ಲಿದ್ದ ವ್ಯಕ್ತಿ ಇದನ್ನೆಲ್ಲಾ ವಿಡಿಯೋ ಮಾಡಿದ್ದು ವೈರಲ್ ಆಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?