ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

Suvarna News   | Asianet News
Published : May 14, 2021, 10:16 AM IST

- ಸೋಂಕಿತೆಯ ಆಕ್ಸಿಜನ್ ತೆಗೆದು ಪೂಜೆ

- ಮೂಢನಂಬಿಕೆಗೆ ಸೋಂಕಿತೆಯ ಪ್ರಾಣವೇ ಹೋಯ್ತು

- ಉತ್ತರ ಪ್ರದೇಶದ ಕಾನ್ಪುರ ಆಸ್ಪತ್ರೆಯಲ್ಲಿ ಘಟನೆ 

ಬೆಂಗಳೂರು (ಮೇ. 14): ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಿಗಲಿ ಅಂತ ಜನ ಕಂಡ ಕಂಡ ದೇವರಿಗೆ ಬೇಡಿಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಂದು ಉಲ್ಟಾ ಘಟನೆ ನಡೆದಿದೆ. ಸೋಂಕಿತೆಗೆ ಹಾಕಿದ್ದ ಆಕ್ಸಿಜನ್ ಪೈಪ್ ಕಿತ್ತು ಹಾಕಿ, ಬೆಡ್ ಮೇಲೆ ಪೂಜೆ ಮಾಡಿದ್ದು, ಸೋಂಕಿತೆ ಮೃತಪಟ್ಟಿದ್ದಾರೆ. ಕೂಡಲೇ ಘಟನೆ ಗಂಭೀರತೆ ತಿಳಿದು, ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗಲಾಟೆ ಮಾಡಿದ್ದಾರೆ. ಆದರೆ ಪಕ್ಕದ ಬೆಡ್‌ನಲ್ಲಿದ್ದ ವ್ಯಕ್ತಿ ಇದನ್ನೆಲ್ಲಾ ವಿಡಿಯೋ ಮಾಡಿದ್ದು ವೈರಲ್ ಆಗಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!