ಸುಪ್ರೀಂ ಸಮಿತಿಗೂ ಜಗ್ಗದ ರೈತ ಸಂಘಟನೆ, ನಾಳೆ ಸಂಪುಟ ವಿಸ್ತರಣೆ; NewsHour ವಿಡಿಯೋ!

ಸುಪ್ರೀಂ ಸಮಿತಿಗೂ ಜಗ್ಗದ ರೈತ ಸಂಘಟನೆ, ನಾಳೆ ಸಂಪುಟ ವಿಸ್ತರಣೆ; NewsHour ವಿಡಿಯೋ!

Published : Jan 12, 2021, 11:30 PM IST

ಕೇಂದ್ರ ಕೃಷಿ ಕಾಯ್ದೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಳಿಕ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿ ಕೃಷಿ ಕಾಯ್ದೆ ಸಾಧಕ ಬಾಧಕಗಳ ವರದಿ ನೀಡಲಿದೆ. ಆದರೆ ಸುಪ್ರೀಂ ಸಮಿತಿ ಸರಿಯಿಲ್ಲ ಎಂದು ರೈತ ಸಂಘಟನೆ ಹೇಳಿದೆ. ಈ ಸಮಿತಿ ಬೇಡ, ಕಾಯ್ದೆ ರದ್ದುಗೊಳಿಸಿ ಎಂದು ರೈತ ಸಂಘಟನೆ ಹೇಳಿದೆ. ಇತ್ತ ನಾಳೆ ಯಾರಿಗೆಲ್ಲಾ ಮಿನಿಸ್ಟರ್ ಭಾಗ್ಯ ಸಿಗಲಿದೆ? ಈ ಕುರಿತ ವಿವರ ಇಲ್ಲಿದೆ.

ಕೇಂದ್ರ ಕೃಷಿ ಕಾಯ್ದೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಳಿಕ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿ ಕೃಷಿ ಕಾಯ್ದೆ ಸಾಧಕ ಬಾಧಕಗಳ ವರದಿ ನೀಡಲಿದೆ. ಆದರೆ ಸುಪ್ರೀಂ ಸಮಿತಿ ಸರಿಯಿಲ್ಲ ಎಂದು ರೈತ ಸಂಘಟನೆ ಹೇಳಿದೆ. ಈ ಸಮಿತಿ ಬೇಡ, ಕಾಯ್ದೆ ರದ್ದುಗೊಳಿಸಿ ಎಂದು ರೈತ ಸಂಘಟನೆ ಹೇಳಿದೆ. ಇತ್ತ ನಾಳೆ ಯಾರಿಗೆಲ್ಲಾ ಮಿನಿಸ್ಟರ್ ಭಾಗ್ಯ ಸಿಗಲಿದೆ? ಈ ಕುರಿತ ವಿವರ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?