ದಿಕ್ಕು ತಪ್ಪಿತಾ ಅನ್ನದಾತನ ಹೋರಾಟ; ನಕ್ಸಲ್, ದೇಶ ವಿರೋಧಿಗಳ ಬಿಡುಗಡೆಗೆ ರೈತರ ಆಗ್ರಹ?

ದಿಕ್ಕು ತಪ್ಪಿತಾ ಅನ್ನದಾತನ ಹೋರಾಟ; ನಕ್ಸಲ್, ದೇಶ ವಿರೋಧಿಗಳ ಬಿಡುಗಡೆಗೆ ರೈತರ ಆಗ್ರಹ?

Published : Dec 10, 2020, 10:46 PM IST

ರೈತರ ಪ್ರತಿಭಟನೆ ಹಾದಿ ತಪ್ಪಿತಾ ಅನ್ನೋ ಅನುಮಾನ ಕಾಡತೊಡಗಿದೆ. ಕೇಂದ್ರದ ಕೃಷಿ ಮಸೂದೆ ಹಿಂಪಡೆಯಬೇಕು ಅನ್ನೋ ಬೇಡಿಕೆ ಮುಂದಿಟ್ಟ ರೈತರ ಇದೀಗ ಜೈಲಿನಲ್ಲಿರುವ ನಕ್ಸಲರು, ದೇಶ ವಿರೋಧಿಗಳ ಬಿಡುಗಡೆಗೆ ಬೇಡಿಕೆ ಇಟ್ಟಿದೆ. ಕೃಷಿ ಮಸೂದೆ ಬದಲು ಬೇಡಿಕೆ ಮತ್ತೆಲ್ಲೋ ಯು ಟರ್ನ್ ಪಡೆದಿದೆ. ಇನ್ನು ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ, ಸಂಸತ್ ಭವನಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ರೈತರ ಪ್ರತಿಭಟನೆ ಹಾದಿ ತಪ್ಪಿತಾ ಅನ್ನೋ ಅನುಮಾನ ಕಾಡತೊಡಗಿದೆ. ಕೇಂದ್ರದ ಕೃಷಿ ಮಸೂದೆ ಹಿಂಪಡೆಯಬೇಕು ಅನ್ನೋ ಬೇಡಿಕೆ ಮುಂದಿಟ್ಟ ರೈತರ ಇದೀಗ ಜೈಲಿನಲ್ಲಿರುವ ನಕ್ಸಲರು, ದೇಶ ವಿರೋಧಿಗಳ ಬಿಡುಗಡೆಗೆ ಬೇಡಿಕೆ ಇಟ್ಟಿದೆ. ಕೃಷಿ ಮಸೂದೆ ಬದಲು ಬೇಡಿಕೆ ಮತ್ತೆಲ್ಲೋ ಯು ಟರ್ನ್ ಪಡೆದಿದೆ. ಇನ್ನು ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ, ಸಂಸತ್ ಭವನಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?