ದಿಕ್ಕು ತಪ್ಪಿತಾ ಅನ್ನದಾತನ ಹೋರಾಟ; ನಕ್ಸಲ್, ದೇಶ ವಿರೋಧಿಗಳ ಬಿಡುಗಡೆಗೆ ರೈತರ ಆಗ್ರಹ?

ದಿಕ್ಕು ತಪ್ಪಿತಾ ಅನ್ನದಾತನ ಹೋರಾಟ; ನಕ್ಸಲ್, ದೇಶ ವಿರೋಧಿಗಳ ಬಿಡುಗಡೆಗೆ ರೈತರ ಆಗ್ರಹ?

Published : Dec 10, 2020, 10:46 PM IST

ರೈತರ ಪ್ರತಿಭಟನೆ ಹಾದಿ ತಪ್ಪಿತಾ ಅನ್ನೋ ಅನುಮಾನ ಕಾಡತೊಡಗಿದೆ. ಕೇಂದ್ರದ ಕೃಷಿ ಮಸೂದೆ ಹಿಂಪಡೆಯಬೇಕು ಅನ್ನೋ ಬೇಡಿಕೆ ಮುಂದಿಟ್ಟ ರೈತರ ಇದೀಗ ಜೈಲಿನಲ್ಲಿರುವ ನಕ್ಸಲರು, ದೇಶ ವಿರೋಧಿಗಳ ಬಿಡುಗಡೆಗೆ ಬೇಡಿಕೆ ಇಟ್ಟಿದೆ. ಕೃಷಿ ಮಸೂದೆ ಬದಲು ಬೇಡಿಕೆ ಮತ್ತೆಲ್ಲೋ ಯು ಟರ್ನ್ ಪಡೆದಿದೆ. ಇನ್ನು ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ, ಸಂಸತ್ ಭವನಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ರೈತರ ಪ್ರತಿಭಟನೆ ಹಾದಿ ತಪ್ಪಿತಾ ಅನ್ನೋ ಅನುಮಾನ ಕಾಡತೊಡಗಿದೆ. ಕೇಂದ್ರದ ಕೃಷಿ ಮಸೂದೆ ಹಿಂಪಡೆಯಬೇಕು ಅನ್ನೋ ಬೇಡಿಕೆ ಮುಂದಿಟ್ಟ ರೈತರ ಇದೀಗ ಜೈಲಿನಲ್ಲಿರುವ ನಕ್ಸಲರು, ದೇಶ ವಿರೋಧಿಗಳ ಬಿಡುಗಡೆಗೆ ಬೇಡಿಕೆ ಇಟ್ಟಿದೆ. ಕೃಷಿ ಮಸೂದೆ ಬದಲು ಬೇಡಿಕೆ ಮತ್ತೆಲ್ಲೋ ಯು ಟರ್ನ್ ಪಡೆದಿದೆ. ಇನ್ನು ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ, ಸಂಸತ್ ಭವನಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!