News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

Published : Feb 14, 2024, 05:57 PM IST

farmers protest 2024 ಲೋಕಸಭೆ ಚುನಾವಣೆ ಹೊತ್ತಲ್ಲಿಯೇ ರೈತ ಹೋರಾಟದ ಕಿಚ್ಚು ಆರಂಭವಾಗಿದೆ. ಕೇಂದ್ರ ಸರ್ಕಾರ ತಮ್ಮ 10 ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದೆ.

ಬೆಂಗಳೂರು (ಫೆ.14): ಲೋಕಸಭಾ ಚುನಾವಣೆ ರಂಗೇರುವ ಹೊತ್ತಿನಲ್ಲಿ ಪಂಜಾಬ್‌ ಹಾಗೂ ಹರಿಯಾಣ ಭಾಗದ ರೈತರು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಎಂಎಸ್‌ಪಿ ಗ್ಯಾರಂಟಿ ಕಾನೂನಿಗೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದ್ದು, ದೆಹಲಿ ಮುಂದಿನ ದಿನಗಳಲ್ಲಿ ಅಕ್ಷರಶಃ ರಣರಂಘವಾಗುವ ಸೂಚನೆ ಸಿಕ್ಕಿದೆ.

ತಮ್ಮ 10 ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರಕ್ಕೆ ಬೇಡಿಕೆ ಇಟ್ಟು ದೆಹಲಿ ಚಲೋ ಆರಂಭಿಸಿದ್ದಾರೆ. ಇದರ ನಡುವೆ ರೈತರ ಮೇಲೆ ಅಶ್ರವಾಯು ಪ್ರಯೋಗ ಮಾಡಲಾಗಿದ್ದು, ದೆಹಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

'ಇದು ದೇಶದ ಸಂಪೂರ್ಣ ಬಜೆಟ್‌ಗೆ ಸಮ..' ರೈತರ ಬೇಡಿಕೆಯಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏಕೆ ಸಾಧ್ಯವಿಲ್ಲ?

ಗ್ಯಾರಂಟಿ ಕಾನೂನಿಗೆ ಡಿಮ್ಯಾಂಡ್ ಇಟ್ಟಿದ್ದಾರೆ.  ರೈತರು,ಕೇಂದ್ರ ಸಚಿವರ 2ನೇ ಸಭೆಯಲ್ಲೂ ಮನವೊಲಿಕೆ ವಿಫಲವಾಗಿದೆ. ಹೆದ್ದಾರಿಯಲ್ಲಿ ಮುಳ್ಳುತಂತಿ ತಡೆಗೋಡೆ ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ.  ಈ ನಡುವೆ ಎಂಎಸ್‌ಪಿ ಗ್ಯಾರಂಟಿ ನೀಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more