News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

Published : Feb 14, 2024, 05:57 PM IST

farmers protest 2024 ಲೋಕಸಭೆ ಚುನಾವಣೆ ಹೊತ್ತಲ್ಲಿಯೇ ರೈತ ಹೋರಾಟದ ಕಿಚ್ಚು ಆರಂಭವಾಗಿದೆ. ಕೇಂದ್ರ ಸರ್ಕಾರ ತಮ್ಮ 10 ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದೆ.

ಬೆಂಗಳೂರು (ಫೆ.14): ಲೋಕಸಭಾ ಚುನಾವಣೆ ರಂಗೇರುವ ಹೊತ್ತಿನಲ್ಲಿ ಪಂಜಾಬ್‌ ಹಾಗೂ ಹರಿಯಾಣ ಭಾಗದ ರೈತರು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಎಂಎಸ್‌ಪಿ ಗ್ಯಾರಂಟಿ ಕಾನೂನಿಗೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದ್ದು, ದೆಹಲಿ ಮುಂದಿನ ದಿನಗಳಲ್ಲಿ ಅಕ್ಷರಶಃ ರಣರಂಘವಾಗುವ ಸೂಚನೆ ಸಿಕ್ಕಿದೆ.

ತಮ್ಮ 10 ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರಕ್ಕೆ ಬೇಡಿಕೆ ಇಟ್ಟು ದೆಹಲಿ ಚಲೋ ಆರಂಭಿಸಿದ್ದಾರೆ. ಇದರ ನಡುವೆ ರೈತರ ಮೇಲೆ ಅಶ್ರವಾಯು ಪ್ರಯೋಗ ಮಾಡಲಾಗಿದ್ದು, ದೆಹಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

'ಇದು ದೇಶದ ಸಂಪೂರ್ಣ ಬಜೆಟ್‌ಗೆ ಸಮ..' ರೈತರ ಬೇಡಿಕೆಯಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏಕೆ ಸಾಧ್ಯವಿಲ್ಲ?

ಗ್ಯಾರಂಟಿ ಕಾನೂನಿಗೆ ಡಿಮ್ಯಾಂಡ್ ಇಟ್ಟಿದ್ದಾರೆ.  ರೈತರು,ಕೇಂದ್ರ ಸಚಿವರ 2ನೇ ಸಭೆಯಲ್ಲೂ ಮನವೊಲಿಕೆ ವಿಫಲವಾಗಿದೆ. ಹೆದ್ದಾರಿಯಲ್ಲಿ ಮುಳ್ಳುತಂತಿ ತಡೆಗೋಡೆ ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ.  ಈ ನಡುವೆ ಎಂಎಸ್‌ಪಿ ಗ್ಯಾರಂಟಿ ನೀಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more