News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

Published : Feb 14, 2024, 05:57 PM IST

farmers protest 2024 ಲೋಕಸಭೆ ಚುನಾವಣೆ ಹೊತ್ತಲ್ಲಿಯೇ ರೈತ ಹೋರಾಟದ ಕಿಚ್ಚು ಆರಂಭವಾಗಿದೆ. ಕೇಂದ್ರ ಸರ್ಕಾರ ತಮ್ಮ 10 ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದೆ.

ಬೆಂಗಳೂರು (ಫೆ.14): ಲೋಕಸಭಾ ಚುನಾವಣೆ ರಂಗೇರುವ ಹೊತ್ತಿನಲ್ಲಿ ಪಂಜಾಬ್‌ ಹಾಗೂ ಹರಿಯಾಣ ಭಾಗದ ರೈತರು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಎಂಎಸ್‌ಪಿ ಗ್ಯಾರಂಟಿ ಕಾನೂನಿಗೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದ್ದು, ದೆಹಲಿ ಮುಂದಿನ ದಿನಗಳಲ್ಲಿ ಅಕ್ಷರಶಃ ರಣರಂಘವಾಗುವ ಸೂಚನೆ ಸಿಕ್ಕಿದೆ.

ತಮ್ಮ 10 ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರಕ್ಕೆ ಬೇಡಿಕೆ ಇಟ್ಟು ದೆಹಲಿ ಚಲೋ ಆರಂಭಿಸಿದ್ದಾರೆ. ಇದರ ನಡುವೆ ರೈತರ ಮೇಲೆ ಅಶ್ರವಾಯು ಪ್ರಯೋಗ ಮಾಡಲಾಗಿದ್ದು, ದೆಹಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

'ಇದು ದೇಶದ ಸಂಪೂರ್ಣ ಬಜೆಟ್‌ಗೆ ಸಮ..' ರೈತರ ಬೇಡಿಕೆಯಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏಕೆ ಸಾಧ್ಯವಿಲ್ಲ?

ಗ್ಯಾರಂಟಿ ಕಾನೂನಿಗೆ ಡಿಮ್ಯಾಂಡ್ ಇಟ್ಟಿದ್ದಾರೆ.  ರೈತರು,ಕೇಂದ್ರ ಸಚಿವರ 2ನೇ ಸಭೆಯಲ್ಲೂ ಮನವೊಲಿಕೆ ವಿಫಲವಾಗಿದೆ. ಹೆದ್ದಾರಿಯಲ್ಲಿ ಮುಳ್ಳುತಂತಿ ತಡೆಗೋಡೆ ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ.  ಈ ನಡುವೆ ಎಂಎಸ್‌ಪಿ ಗ್ಯಾರಂಟಿ ನೀಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more