ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

Published : Feb 13, 2024, 02:01 PM IST

ರೈತರ ರಾಜಧಾನಿ ಪ್ರವೇಶ ತಡೆಯಲು ದೆಹಲಿಯ ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣ(Haryana) ರೈತರು ಫೆ.13ರ ಮಂಗಳವಾರ ದೆಹಲಿ ಚಲೋಗೆ(Delhi chalo) ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ(Delhi) ಹೈ ಅಲರ್ಟ್‌ ಘೋಷಿಸಲಾಗಿದೆ. ಈ ಹೋರಾಟದಲ್ಲಿ 200 ರೈತ ಸಂಘಟನೆಗಳ 25,000ಕ್ಕೂ ಹೆಚ್ಚು ರೈತರು(Farmers) ಭಾಗಿಯಾಗುವ ನಿರೀಕ್ಷೆ ಇದೆ. ಯಾವುದೇ ಅಹಿತಕರ ಘಟನೆ ತಡೆಯಲು ರಾಷ್ಟ್ರ ರಾಜಧಾನಿಯಾದ್ಯಂತ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಅಲ್ಲದೇ ದೆಹಲಿಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಿಮೆಂಟ್‌ ಬ್ಲಾಕ್ ಹಾಕಿ ರೈತರನ್ನು ತಡೆಯಲು ಪ್ಲ್ಯಾನ್‌ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more