ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

Published : Feb 13, 2024, 02:01 PM IST

ರೈತರ ರಾಜಧಾನಿ ಪ್ರವೇಶ ತಡೆಯಲು ದೆಹಲಿಯ ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣ(Haryana) ರೈತರು ಫೆ.13ರ ಮಂಗಳವಾರ ದೆಹಲಿ ಚಲೋಗೆ(Delhi chalo) ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ(Delhi) ಹೈ ಅಲರ್ಟ್‌ ಘೋಷಿಸಲಾಗಿದೆ. ಈ ಹೋರಾಟದಲ್ಲಿ 200 ರೈತ ಸಂಘಟನೆಗಳ 25,000ಕ್ಕೂ ಹೆಚ್ಚು ರೈತರು(Farmers) ಭಾಗಿಯಾಗುವ ನಿರೀಕ್ಷೆ ಇದೆ. ಯಾವುದೇ ಅಹಿತಕರ ಘಟನೆ ತಡೆಯಲು ರಾಷ್ಟ್ರ ರಾಜಧಾನಿಯಾದ್ಯಂತ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಅಲ್ಲದೇ ದೆಹಲಿಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಿಮೆಂಟ್‌ ಬ್ಲಾಕ್ ಹಾಕಿ ರೈತರನ್ನು ತಡೆಯಲು ಪ್ಲ್ಯಾನ್‌ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more