Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Published : Feb 15, 2024, 02:20 PM IST

ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ಭಾರಿ ಉದ್ವಿಗ್ನ
ಪ್ರತಿಭಟನಾನಿರತ ರೈತರು-ಪೊಲೀಸರು ನಡುವೆ ಘರ್ಷಣೆ
ರೈತರನ್ನ ಚದುರಿಸಲು ಅಶ್ರುವಾಯು, ಶೆಲ್‌ಗಳ ದಾಳಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರ ಕಿಚ್ಚು ಜೋರಾಗಿದೆ. ದೆಹಲಿ ಚಲೋ(Delhi Chalo) ಇನ್ನೂ ಮುಗಿಯದೇ, ಇಂದೂ ಕೂಡ ಮುಂದುವರೆದಿದೆ. ಹರಿಯಾಣ ಅಂಬಾಲಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹರಿಯಾಣ ಗಡಿಗಳಲ್ಲಿ ಬ್ಯಾರಿಕೇಡ್‌ನನ್ನು ರೈತರು(Farrmers) ಕಿತ್ತೆಸೆಯುತ್ತಿದ್ದಾರೆ. ಪಂಜಾಬ್‌ನಿಂದ(Punjab) ಹರಿಯಾಣದ ಗಡಿಗಳಿಗೆ ಬರುತ್ತಿದ್ದಾರೆ. ರಸ್ತೆ ಬಿಟ್ಟು ಹೊಲಗಳ ಮೂಲಕ ದೆಹಲಿಯತ್ತ ಟ್ರ್ಯಾಕ್ಟರ್(Tractor) ಜೊತೆಗೆ ರೈತರು ಆಗಮಿಸುತ್ತಿದ್ದಾರೆ. ರೈತರ ಹೋರಾಟದಿಂದ ದೆಹಲಿ ಸುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, 6 ತಿಂಗಳಿಗೆ ಆಗುವಷ್ಟು ಸರಕಿನೊಂದಿಗೆ ರೈತರು ಬಂದಿದ್ದಾರೆ. ಪಂಜಾಬ್‌ನಿಂದ ದೆಹಲಿಯತ್ತ 2000ಕ್ಕೂ ಅಧಿಕ ಟ್ರ್ಯಾಕ್ಟರ್ಸ್‌ಗಳು ಬರುತ್ತಿವೆ.

ಇದನ್ನೂ ವೀಕ್ಷಿಸಿ:  ಮುಸ್ಲಿಂ ದೇಶವಾದ್ರೂ ಭಾರತದ ಸ್ನೇಹಕ್ಕೆ ಮನ್ನಣೆ: ಅರಬ್‌ ದೊರೆಗಳ ನಾಡಲ್ಲಿ ಹಿಂದೂ ದೇವಾಲಯ ಲೋಕಾರ್ಪಣೆ

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more