Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Published : Feb 15, 2024, 02:20 PM IST

ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ಭಾರಿ ಉದ್ವಿಗ್ನ
ಪ್ರತಿಭಟನಾನಿರತ ರೈತರು-ಪೊಲೀಸರು ನಡುವೆ ಘರ್ಷಣೆ
ರೈತರನ್ನ ಚದುರಿಸಲು ಅಶ್ರುವಾಯು, ಶೆಲ್‌ಗಳ ದಾಳಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರ ಕಿಚ್ಚು ಜೋರಾಗಿದೆ. ದೆಹಲಿ ಚಲೋ(Delhi Chalo) ಇನ್ನೂ ಮುಗಿಯದೇ, ಇಂದೂ ಕೂಡ ಮುಂದುವರೆದಿದೆ. ಹರಿಯಾಣ ಅಂಬಾಲಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹರಿಯಾಣ ಗಡಿಗಳಲ್ಲಿ ಬ್ಯಾರಿಕೇಡ್‌ನನ್ನು ರೈತರು(Farrmers) ಕಿತ್ತೆಸೆಯುತ್ತಿದ್ದಾರೆ. ಪಂಜಾಬ್‌ನಿಂದ(Punjab) ಹರಿಯಾಣದ ಗಡಿಗಳಿಗೆ ಬರುತ್ತಿದ್ದಾರೆ. ರಸ್ತೆ ಬಿಟ್ಟು ಹೊಲಗಳ ಮೂಲಕ ದೆಹಲಿಯತ್ತ ಟ್ರ್ಯಾಕ್ಟರ್(Tractor) ಜೊತೆಗೆ ರೈತರು ಆಗಮಿಸುತ್ತಿದ್ದಾರೆ. ರೈತರ ಹೋರಾಟದಿಂದ ದೆಹಲಿ ಸುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, 6 ತಿಂಗಳಿಗೆ ಆಗುವಷ್ಟು ಸರಕಿನೊಂದಿಗೆ ರೈತರು ಬಂದಿದ್ದಾರೆ. ಪಂಜಾಬ್‌ನಿಂದ ದೆಹಲಿಯತ್ತ 2000ಕ್ಕೂ ಅಧಿಕ ಟ್ರ್ಯಾಕ್ಟರ್ಸ್‌ಗಳು ಬರುತ್ತಿವೆ.

ಇದನ್ನೂ ವೀಕ್ಷಿಸಿ:  ಮುಸ್ಲಿಂ ದೇಶವಾದ್ರೂ ಭಾರತದ ಸ್ನೇಹಕ್ಕೆ ಮನ್ನಣೆ: ಅರಬ್‌ ದೊರೆಗಳ ನಾಡಲ್ಲಿ ಹಿಂದೂ ದೇವಾಲಯ ಲೋಕಾರ್ಪಣೆ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more