Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

Published : Feb 15, 2024, 02:20 PM IST

ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ಭಾರಿ ಉದ್ವಿಗ್ನ
ಪ್ರತಿಭಟನಾನಿರತ ರೈತರು-ಪೊಲೀಸರು ನಡುವೆ ಘರ್ಷಣೆ
ರೈತರನ್ನ ಚದುರಿಸಲು ಅಶ್ರುವಾಯು, ಶೆಲ್‌ಗಳ ದಾಳಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರ ಕಿಚ್ಚು ಜೋರಾಗಿದೆ. ದೆಹಲಿ ಚಲೋ(Delhi Chalo) ಇನ್ನೂ ಮುಗಿಯದೇ, ಇಂದೂ ಕೂಡ ಮುಂದುವರೆದಿದೆ. ಹರಿಯಾಣ ಅಂಬಾಲಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹರಿಯಾಣ ಗಡಿಗಳಲ್ಲಿ ಬ್ಯಾರಿಕೇಡ್‌ನನ್ನು ರೈತರು(Farrmers) ಕಿತ್ತೆಸೆಯುತ್ತಿದ್ದಾರೆ. ಪಂಜಾಬ್‌ನಿಂದ(Punjab) ಹರಿಯಾಣದ ಗಡಿಗಳಿಗೆ ಬರುತ್ತಿದ್ದಾರೆ. ರಸ್ತೆ ಬಿಟ್ಟು ಹೊಲಗಳ ಮೂಲಕ ದೆಹಲಿಯತ್ತ ಟ್ರ್ಯಾಕ್ಟರ್(Tractor) ಜೊತೆಗೆ ರೈತರು ಆಗಮಿಸುತ್ತಿದ್ದಾರೆ. ರೈತರ ಹೋರಾಟದಿಂದ ದೆಹಲಿ ಸುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, 6 ತಿಂಗಳಿಗೆ ಆಗುವಷ್ಟು ಸರಕಿನೊಂದಿಗೆ ರೈತರು ಬಂದಿದ್ದಾರೆ. ಪಂಜಾಬ್‌ನಿಂದ ದೆಹಲಿಯತ್ತ 2000ಕ್ಕೂ ಅಧಿಕ ಟ್ರ್ಯಾಕ್ಟರ್ಸ್‌ಗಳು ಬರುತ್ತಿವೆ.

ಇದನ್ನೂ ವೀಕ್ಷಿಸಿ:  ಮುಸ್ಲಿಂ ದೇಶವಾದ್ರೂ ಭಾರತದ ಸ್ನೇಹಕ್ಕೆ ಮನ್ನಣೆ: ಅರಬ್‌ ದೊರೆಗಳ ನಾಡಲ್ಲಿ ಹಿಂದೂ ದೇವಾಲಯ ಲೋಕಾರ್ಪಣೆ

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more