ಗಣತಂತ್ರದಂದು ರಾಷ್ಟ್ರ ರಾಜಧಾನಿಯಲ್ಲಿ ಅನ್ನದಾತನ ಕಿಚ್ಚ: ರೈತನ ಕೋಪಕ್ಕೆ ಪೊಲಿಸರು ತತ್ತರ!

ಗಣತಂತ್ರದಂದು ರಾಷ್ಟ್ರ ರಾಜಧಾನಿಯಲ್ಲಿ ಅನ್ನದಾತನ ಕಿಚ್ಚ: ರೈತನ ಕೋಪಕ್ಕೆ ಪೊಲಿಸರು ತತ್ತರ!

Published : Jan 26, 2021, 02:52 PM ISTUpdated : Jan 26, 2021, 03:08 PM IST

ಗಣರಾಜ್ಯೋತ್ಸವ ದಿನದ ಪರೇಡ್ ಮುಗಿಯುವ ಮುನ್ನವೇ ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ನಡೆಸಲು ಪ್ರಯತ್ನಿಸಿದ ರೈತ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ, ತಳ್ಳಾಟ ನಡೆದಿದೆ.

ನವದೆಹಲಿ(ಜ. 26): ಗಣರಾಜ್ಯೋತ್ಸವ ದಿನದ ಪರೇಡ್ ಮುಗಿಯುವ ಮುನ್ನವೇ ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ನಡೆಸಲು ಪ್ರಯತ್ನಿಸಿದ ರೈತ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ, ತಳ್ಳಾಟ ನಡೆದಿದೆ. ಪೊಲೀಸರು ಹಾಕಿದ ಬ್ಯಾರಿಕೇಡ್​ಗಳನ್ನ ಬೀಳಿಸಿ ಪ್ರತಿಭಟನಾಕಾರರು ನಗರದೊಳಗೆ ಪ್ರವೇಶ ಮಾಡಲು ಯತ್ನಿಸಿದರು.

ಇವರನ್ನು ನಿಯಂತ್ರಿಸಲು ಪೊಲೀಸರು ಆಶ್ರುವಾಯು ಮತ್ತು ಲಾಠಿ ಚಾರ್ಜ್ ಪ್ರಯೋಗವನ್ನೂ ಮಾಡಬೇಕಾಯಿತು. ಆದರೂ ಪ್ರತಿಭಟನಾಕಾರರ ಸಹನೆಯ ಕಟ್ಟೆ ಒಡೆದಂತಿತ್ತು. ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಭಾಗ ಅಕ್ಷರಶಃ ಪ್ರಕ್ಷುಬ್ದ ವಾತಾವರಣದಲ್ಲಿದ್ದಂತಿತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?