ಗಣತಂತ್ರದಂದು ರಾಷ್ಟ್ರ ರಾಜಧಾನಿಯಲ್ಲಿ ಅನ್ನದಾತನ ಕಿಚ್ಚ: ರೈತನ ಕೋಪಕ್ಕೆ ಪೊಲಿಸರು ತತ್ತರ!

ಗಣತಂತ್ರದಂದು ರಾಷ್ಟ್ರ ರಾಜಧಾನಿಯಲ್ಲಿ ಅನ್ನದಾತನ ಕಿಚ್ಚ: ರೈತನ ಕೋಪಕ್ಕೆ ಪೊಲಿಸರು ತತ್ತರ!

Published : Jan 26, 2021, 02:52 PM ISTUpdated : Jan 26, 2021, 03:08 PM IST

ಗಣರಾಜ್ಯೋತ್ಸವ ದಿನದ ಪರೇಡ್ ಮುಗಿಯುವ ಮುನ್ನವೇ ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ನಡೆಸಲು ಪ್ರಯತ್ನಿಸಿದ ರೈತ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ, ತಳ್ಳಾಟ ನಡೆದಿದೆ.

ನವದೆಹಲಿ(ಜ. 26): ಗಣರಾಜ್ಯೋತ್ಸವ ದಿನದ ಪರೇಡ್ ಮುಗಿಯುವ ಮುನ್ನವೇ ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ನಡೆಸಲು ಪ್ರಯತ್ನಿಸಿದ ರೈತ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ, ತಳ್ಳಾಟ ನಡೆದಿದೆ. ಪೊಲೀಸರು ಹಾಕಿದ ಬ್ಯಾರಿಕೇಡ್​ಗಳನ್ನ ಬೀಳಿಸಿ ಪ್ರತಿಭಟನಾಕಾರರು ನಗರದೊಳಗೆ ಪ್ರವೇಶ ಮಾಡಲು ಯತ್ನಿಸಿದರು.

ಇವರನ್ನು ನಿಯಂತ್ರಿಸಲು ಪೊಲೀಸರು ಆಶ್ರುವಾಯು ಮತ್ತು ಲಾಠಿ ಚಾರ್ಜ್ ಪ್ರಯೋಗವನ್ನೂ ಮಾಡಬೇಕಾಯಿತು. ಆದರೂ ಪ್ರತಿಭಟನಾಕಾರರ ಸಹನೆಯ ಕಟ್ಟೆ ಒಡೆದಂತಿತ್ತು. ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಭಾಗ ಅಕ್ಷರಶಃ ಪ್ರಕ್ಷುಬ್ದ ವಾತಾವರಣದಲ್ಲಿದ್ದಂತಿತ್ತು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!