ಫೆ.6ರಂದು ದೇಶಾದ್ಯಂತ ಪ್ರತಿಭಟನೆಗೆ ರೈತರ ಕರೆ; ಪೊಲೀಸರ ಮುನ್ನಚ್ಚೆರಿಕಾ ಕ್ರಮಕ್ಕೆ ಆಕ್ರೋಶ!

ಫೆ.6ರಂದು ದೇಶಾದ್ಯಂತ ಪ್ರತಿಭಟನೆಗೆ ರೈತರ ಕರೆ; ಪೊಲೀಸರ ಮುನ್ನಚ್ಚೆರಿಕಾ ಕ್ರಮಕ್ಕೆ ಆಕ್ರೋಶ!

Published : Feb 02, 2021, 11:34 PM IST

ಟ್ರಾಕ್ಟರ್ ರ್ಯಾಲಿ ಬಳಿಕ ಇದೀಗ ಪ್ರತಿಭಟನಾ ನಿರತ ರೈತ ಸಂಘಟನೆಗಳು ದೇಶಾದ್ಯಂತ ಮತ್ತೊಂದು ಹೋರಾಟಕ್ಕೆ ಕರೆ ನೀಡಿದೆ. ಫೆಬ್ರವರಿ 6 ರಂದು ದೇಶಾದ್ಯಂತ ರಸ್ತೆ ತಡೆ ನಡೆಸಲು ಕರೆ ನೀಡಲಾಗಿದೆ. ಆದರೆ ಆ ಪ್ರತಿಭಟನೆ ವಿಫಲಗೊಳಿಸಲು ದೆಹಲಿ ಪೊಲೀಸರು ತೆಗೆದುಕೊಂಡ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಿಸಿಬಿ ದಾಳಿ, ಸಾರಿಗೆ ನೌಕರರ ಮುಷ್ಕರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಟ್ರಾಕ್ಟರ್ ರ್ಯಾಲಿ ಬಳಿಕ ಇದೀಗ ಪ್ರತಿಭಟನಾ ನಿರತ ರೈತ ಸಂಘಟನೆಗಳು ದೇಶಾದ್ಯಂತ ಮತ್ತೊಂದು ಹೋರಾಟಕ್ಕೆ ಕರೆ ನೀಡಿದೆ. ಫೆಬ್ರವರಿ 6 ರಂದು ದೇಶಾದ್ಯಂತ ರಸ್ತೆ ತಡೆ ನಡೆಸಲು ಕರೆ ನೀಡಲಾಗಿದೆ. ಆದರೆ ಆ ಪ್ರತಿಭಟನೆ ವಿಫಲಗೊಳಿಸಲು ದೆಹಲಿ ಪೊಲೀಸರು ತೆಗೆದುಕೊಂಡ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಿಸಿಬಿ ದಾಳಿ, ಸಾರಿಗೆ ನೌಕರರ ಮುಷ್ಕರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!