ಇನ್ನೂ 9 ತಿಂಗಳು ರೈತ ಪ್ರತಿಭಟನೆ ಖಚಿತ; ಶೀಘ್ರದಲ್ಲೇ ದೇಶಾದ್ಯಂತ ಮತ್ತೊಂದು ಹೋರಾಟ!

ಇನ್ನೂ 9 ತಿಂಗಳು ರೈತ ಪ್ರತಿಭಟನೆ ಖಚಿತ; ಶೀಘ್ರದಲ್ಲೇ ದೇಶಾದ್ಯಂತ ಮತ್ತೊಂದು ಹೋರಾಟ!

Published : Feb 06, 2021, 11:40 PM IST


ಕೃಷಿ ಕಾಯ್ದೆ ವಿರುದ್ಧ ರೈತರ ನಡೆಸುತ್ತಿರುವ ಪ್ರತಿಭಟನೆ 2 ತಿಂಗಳು ಕಳೆದಿದೆ. ಇದೀಗ ಇನ್ನೂ 9 ತಿಂಗಳು ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ವಾರ್ ಮ್ಯೂಸಿಯಂ ಸೇರಿದಂತೆ ನ್ಯೂಸ್ ಹವರ್ ಸುದ್ದಿ ಇಲ್ಲಿದೆ


ಕೃಷಿ ಕಾಯ್ದೆ ವಿರುದ್ಧ ರೈತರ ನಡೆಸುತ್ತಿರುವ ಪ್ರತಿಭಟನೆ 2 ತಿಂಗಳು ಕಳೆದಿದೆ. ಇದೀಗ ಇನ್ನೂ 9 ತಿಂಗಳು ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ವಾರ್ ಮ್ಯೂಸಿಯಂ ಸೇರಿದಂತೆ ನ್ಯೂಸ್ ಹವರ್ ಸುದ್ದಿ ಇಲ್ಲಿದೆ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು