ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

Published : Jan 22, 2021, 05:01 PM ISTUpdated : Jan 22, 2021, 05:04 PM IST

ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 
 

ನವದೆಹಲಿ (ಜ. 22): ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 

ರೈತ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ನೂತನ ಕೃಷಿಕಾಯ್ದೆಯನ್ನು ಒಂದೂವರೆ ವರ್ಷಗಳ ಕಾಲ ತಡೆ ಹಿಡಿಯುವುದಾಗಿ ಸರ್ಕಾರ ಪ್ರಸ್ತಾವನೆಯನ್ನು ಮುಂದಿಟ್ಟರೂ ರೈತ ಸಂಘಟನೆಗಳು ಒಪ್ಪುತ್ತಿಲ್ಲ. ಪ್ರತಿಭಟನೆಯನ್ನು ಮುಮದುವರೆಸುವ ನಿರ್ಧಾರ ಕೈಗೊಂಡಿದೆ. 3 ಕರಷಿ ಕಾಯ್ದೆಯನ್ನು ರದ್ದುಗೊಳಿಸುವುದೇ ನಮ್ಮ ಬೇಡಿಕೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ನಡೆದ 11 ಸುತ್ತಿನ ಸಭೆಯ ಫಲಶೃತಿ ಬಗ್ಗೆ ಕುತೂಹಲ ಮೂಡಿದೆ. 
 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?