ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

Published : Jan 22, 2021, 05:01 PM ISTUpdated : Jan 22, 2021, 05:04 PM IST

ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 
 

ನವದೆಹಲಿ (ಜ. 22): ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 

ರೈತ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ನೂತನ ಕೃಷಿಕಾಯ್ದೆಯನ್ನು ಒಂದೂವರೆ ವರ್ಷಗಳ ಕಾಲ ತಡೆ ಹಿಡಿಯುವುದಾಗಿ ಸರ್ಕಾರ ಪ್ರಸ್ತಾವನೆಯನ್ನು ಮುಂದಿಟ್ಟರೂ ರೈತ ಸಂಘಟನೆಗಳು ಒಪ್ಪುತ್ತಿಲ್ಲ. ಪ್ರತಿಭಟನೆಯನ್ನು ಮುಮದುವರೆಸುವ ನಿರ್ಧಾರ ಕೈಗೊಂಡಿದೆ. 3 ಕರಷಿ ಕಾಯ್ದೆಯನ್ನು ರದ್ದುಗೊಳಿಸುವುದೇ ನಮ್ಮ ಬೇಡಿಕೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ನಡೆದ 11 ಸುತ್ತಿನ ಸಭೆಯ ಫಲಶೃತಿ ಬಗ್ಗೆ ಕುತೂಹಲ ಮೂಡಿದೆ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?