ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

Published : Jan 22, 2021, 05:01 PM ISTUpdated : Jan 22, 2021, 05:04 PM IST

ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 
 

ನವದೆಹಲಿ (ಜ. 22): ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 

ರೈತ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ನೂತನ ಕೃಷಿಕಾಯ್ದೆಯನ್ನು ಒಂದೂವರೆ ವರ್ಷಗಳ ಕಾಲ ತಡೆ ಹಿಡಿಯುವುದಾಗಿ ಸರ್ಕಾರ ಪ್ರಸ್ತಾವನೆಯನ್ನು ಮುಂದಿಟ್ಟರೂ ರೈತ ಸಂಘಟನೆಗಳು ಒಪ್ಪುತ್ತಿಲ್ಲ. ಪ್ರತಿಭಟನೆಯನ್ನು ಮುಮದುವರೆಸುವ ನಿರ್ಧಾರ ಕೈಗೊಂಡಿದೆ. 3 ಕರಷಿ ಕಾಯ್ದೆಯನ್ನು ರದ್ದುಗೊಳಿಸುವುದೇ ನಮ್ಮ ಬೇಡಿಕೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ನಡೆದ 11 ಸುತ್ತಿನ ಸಭೆಯ ಫಲಶೃತಿ ಬಗ್ಗೆ ಕುತೂಹಲ ಮೂಡಿದೆ. 
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!