ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

Published : Jan 22, 2021, 05:01 PM ISTUpdated : Jan 22, 2021, 05:04 PM IST

ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 
 

ನವದೆಹಲಿ (ಜ. 22): ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 

ರೈತ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ನೂತನ ಕೃಷಿಕಾಯ್ದೆಯನ್ನು ಒಂದೂವರೆ ವರ್ಷಗಳ ಕಾಲ ತಡೆ ಹಿಡಿಯುವುದಾಗಿ ಸರ್ಕಾರ ಪ್ರಸ್ತಾವನೆಯನ್ನು ಮುಂದಿಟ್ಟರೂ ರೈತ ಸಂಘಟನೆಗಳು ಒಪ್ಪುತ್ತಿಲ್ಲ. ಪ್ರತಿಭಟನೆಯನ್ನು ಮುಮದುವರೆಸುವ ನಿರ್ಧಾರ ಕೈಗೊಂಡಿದೆ. 3 ಕರಷಿ ಕಾಯ್ದೆಯನ್ನು ರದ್ದುಗೊಳಿಸುವುದೇ ನಮ್ಮ ಬೇಡಿಕೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ನಡೆದ 11 ಸುತ್ತಿನ ಸಭೆಯ ಫಲಶೃತಿ ಬಗ್ಗೆ ಕುತೂಹಲ ಮೂಡಿದೆ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?