ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

ಅರುಣ್ ಜೇಟ್ಲಿ ಇದ್ದಿದ್ದರೆ ಮೋದಿಗೆ ಇರ್ತಿರಲಿಲ್ಲ ಈ ಸವಾಲು..!

Published : Jan 22, 2021, 05:01 PM ISTUpdated : Jan 22, 2021, 05:04 PM IST

ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 
 

ನವದೆಹಲಿ (ಜ. 22): ಪ್ರಧಾನಿ ನರೇಂದ್ರ ರಾಜಕೀಯ ಇತಿಹಾಸ ನೋಡಿದ್ರೆ ಸೋತ ದಾಖಲೆಯೇ ಇಲ್ಲ. ಮೋದಿ ನಡೆದ ಹಾದಿಯಲ್ಲಿ ಸೋಲಿನ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಈಗ ನೂತನ ಕೃಷಿ ಕಾಯ್ದೆ ಮೋದಿಗೆ ಸವಾಲಾಗಿದೆ. 

ರೈತ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ನೂತನ ಕೃಷಿಕಾಯ್ದೆಯನ್ನು ಒಂದೂವರೆ ವರ್ಷಗಳ ಕಾಲ ತಡೆ ಹಿಡಿಯುವುದಾಗಿ ಸರ್ಕಾರ ಪ್ರಸ್ತಾವನೆಯನ್ನು ಮುಂದಿಟ್ಟರೂ ರೈತ ಸಂಘಟನೆಗಳು ಒಪ್ಪುತ್ತಿಲ್ಲ. ಪ್ರತಿಭಟನೆಯನ್ನು ಮುಮದುವರೆಸುವ ನಿರ್ಧಾರ ಕೈಗೊಂಡಿದೆ. 3 ಕರಷಿ ಕಾಯ್ದೆಯನ್ನು ರದ್ದುಗೊಳಿಸುವುದೇ ನಮ್ಮ ಬೇಡಿಕೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ನಡೆದ 11 ಸುತ್ತಿನ ಸಭೆಯ ಫಲಶೃತಿ ಬಗ್ಗೆ ಕುತೂಹಲ ಮೂಡಿದೆ. 
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?