ಕೃಷಿಕಾಯ್ದೆ ವಿರೋಧಿ ಹೋರಾಟಕ್ಕೆ 6 ತಿಂಗಳು ಪೂರ್ಣ, ಇಂದು ಕರಾಳ ದಿನ ಆಚರಣೆ

ಕೃಷಿಕಾಯ್ದೆ ವಿರೋಧಿ ಹೋರಾಟಕ್ಕೆ 6 ತಿಂಗಳು ಪೂರ್ಣ, ಇಂದು ಕರಾಳ ದಿನ ಆಚರಣೆ

Published : May 26, 2021, 10:06 AM ISTUpdated : May 26, 2021, 12:03 PM IST

- ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

-  ಅನ್ನದಾತನ ಹೋರಾಟಕ್ಕೆ 6 ತಿಂಗಳು ಪೂರ್ಣ

- ರೈತರು ತಾವು ಇರುವ ಕಡೆಗಳಲ್ಲೇ ಕಪ್ಪು ಬಾವುಟ ಪ್ರದರ್ಶಿನ

ಬೆಂಗಳೂರು (ಮೇ. 26): ವಿರೋಧಿಸಿ ನಡೆದ ರೈತರ ಪ್ರತಿಭಟನೆಗೆ 6 ತಿಂಗಳು ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಇಂದು ರೈತರು ಕಪ್ಪು ದಿನವನ್ನು ಆಚರಿಸಲಿದ್ದಾರೆ.

ಕೃಷಿಕಾಯ್ದೆಗಳನ್ನು ಹಿಂಪಡೆಯದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಅಂಗವಾಗಿ ಜನರು ತಾವು ಇರುವ ಕಡೆಗಳಲ್ಲೇ ಕಪ್ಪು ಬಾವುಟ ಪ್ರದರ್ಶಿಸಲು ಕರೆ ನೀಡಲಾಗಿದೆ. ರೈತರ ಈ ಹೋರಾಟಕ್ಕೆ ಜೆಡಿಎಸ್, ಕಾಂಗ್ರೆಸ್ ಸೇರಿದಂತೆ 12 ವಿಪಕ್ಷಗಳು ಬೆಂಬಲ ಘೋಷಿಸಿವೆ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?