ಕೃಷಿಕಾಯ್ದೆ ವಿರೋಧಿ ಹೋರಾಟಕ್ಕೆ 6 ತಿಂಗಳು ಪೂರ್ಣ, ಇಂದು ಕರಾಳ ದಿನ ಆಚರಣೆ

ಕೃಷಿಕಾಯ್ದೆ ವಿರೋಧಿ ಹೋರಾಟಕ್ಕೆ 6 ತಿಂಗಳು ಪೂರ್ಣ, ಇಂದು ಕರಾಳ ದಿನ ಆಚರಣೆ

Published : May 26, 2021, 10:06 AM ISTUpdated : May 26, 2021, 12:03 PM IST

- ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

-  ಅನ್ನದಾತನ ಹೋರಾಟಕ್ಕೆ 6 ತಿಂಗಳು ಪೂರ್ಣ

- ರೈತರು ತಾವು ಇರುವ ಕಡೆಗಳಲ್ಲೇ ಕಪ್ಪು ಬಾವುಟ ಪ್ರದರ್ಶಿನ

ಬೆಂಗಳೂರು (ಮೇ. 26): ವಿರೋಧಿಸಿ ನಡೆದ ರೈತರ ಪ್ರತಿಭಟನೆಗೆ 6 ತಿಂಗಳು ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಇಂದು ರೈತರು ಕಪ್ಪು ದಿನವನ್ನು ಆಚರಿಸಲಿದ್ದಾರೆ.

ಕೃಷಿಕಾಯ್ದೆಗಳನ್ನು ಹಿಂಪಡೆಯದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಅಂಗವಾಗಿ ಜನರು ತಾವು ಇರುವ ಕಡೆಗಳಲ್ಲೇ ಕಪ್ಪು ಬಾವುಟ ಪ್ರದರ್ಶಿಸಲು ಕರೆ ನೀಡಲಾಗಿದೆ. ರೈತರ ಈ ಹೋರಾಟಕ್ಕೆ ಜೆಡಿಎಸ್, ಕಾಂಗ್ರೆಸ್ ಸೇರಿದಂತೆ 12 ವಿಪಕ್ಷಗಳು ಬೆಂಬಲ ಘೋಷಿಸಿವೆ. 
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?