ಕೃಷಿಕಾಯ್ದೆ ವಿರೋಧಿ ಹೋರಾಟಕ್ಕೆ 6 ತಿಂಗಳು ಪೂರ್ಣ, ಇಂದು ಕರಾಳ ದಿನ ಆಚರಣೆ

ಕೃಷಿಕಾಯ್ದೆ ವಿರೋಧಿ ಹೋರಾಟಕ್ಕೆ 6 ತಿಂಗಳು ಪೂರ್ಣ, ಇಂದು ಕರಾಳ ದಿನ ಆಚರಣೆ

Published : May 26, 2021, 10:06 AM ISTUpdated : May 26, 2021, 12:03 PM IST

- ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

-  ಅನ್ನದಾತನ ಹೋರಾಟಕ್ಕೆ 6 ತಿಂಗಳು ಪೂರ್ಣ

- ರೈತರು ತಾವು ಇರುವ ಕಡೆಗಳಲ್ಲೇ ಕಪ್ಪು ಬಾವುಟ ಪ್ರದರ್ಶಿನ

ಬೆಂಗಳೂರು (ಮೇ. 26): ವಿರೋಧಿಸಿ ನಡೆದ ರೈತರ ಪ್ರತಿಭಟನೆಗೆ 6 ತಿಂಗಳು ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಇಂದು ರೈತರು ಕಪ್ಪು ದಿನವನ್ನು ಆಚರಿಸಲಿದ್ದಾರೆ.

ಕೃಷಿಕಾಯ್ದೆಗಳನ್ನು ಹಿಂಪಡೆಯದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಅಂಗವಾಗಿ ಜನರು ತಾವು ಇರುವ ಕಡೆಗಳಲ್ಲೇ ಕಪ್ಪು ಬಾವುಟ ಪ್ರದರ್ಶಿಸಲು ಕರೆ ನೀಡಲಾಗಿದೆ. ರೈತರ ಈ ಹೋರಾಟಕ್ಕೆ ಜೆಡಿಎಸ್, ಕಾಂಗ್ರೆಸ್ ಸೇರಿದಂತೆ 12 ವಿಪಕ್ಷಗಳು ಬೆಂಬಲ ಘೋಷಿಸಿವೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?