ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

Published : Jan 25, 2021, 11:26 PM IST

ಕೃಷಿ ಕಾಯಿದೆಗಳ ವಿರುದ್ಧ ರೈತರ ಹೋರಾಟ/ ಸುಪ್ರೀಂ ಕೋರ್ಟ್ ತಡೆ/ ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಹೋರಾಟ/ ಕಾನೂನು  ಹಿಂದಕ್ಕೆ ಪಡೆಯುವವರೆಗೂ ಹೋರಾಟ

ನವದೆಹಲಿ(ಜ.25)  ದೆಹಲಿ ಹೊರವಲಯದಲ್ಲಿ ಪ್ರತಿಭಟನೆ ನಡೆಸಲು ರೈತರು ಆರಂಭಿಸಿ ಎರಡು ತಿಂಗಳು ಕಳೆದಿದೆ. ಇದೀಗ ಗಣರಾಜ್ಯೋತ್ಸವದ ದಿನ ರೈತರು ಬೃಹತ್ ಟ್ರ್ಯಾಕ್ಟರ್ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಈ ರಸ್ತೆಗಳಲ್ಲಿ ಹೋಗಬೇಡಿ

ರೈತರು ರೂಟ್ ಮ್ಯಾಪ್ ಸಿದ್ಧಮಾಡಿಕೊಂಡಿದ್ದು ರಾಜಧಾನಿಯತ್ತ ಬರಲಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನತ್ತವೂ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲು ರೈತರು ನಿರ್ಧರಿಸಿದ್ದಾರೆ.

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?