ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

Published : Jan 25, 2021, 11:26 PM IST

ಕೃಷಿ ಕಾಯಿದೆಗಳ ವಿರುದ್ಧ ರೈತರ ಹೋರಾಟ/ ಸುಪ್ರೀಂ ಕೋರ್ಟ್ ತಡೆ/ ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಹೋರಾಟ/ ಕಾನೂನು  ಹಿಂದಕ್ಕೆ ಪಡೆಯುವವರೆಗೂ ಹೋರಾಟ

ನವದೆಹಲಿ(ಜ.25)  ದೆಹಲಿ ಹೊರವಲಯದಲ್ಲಿ ಪ್ರತಿಭಟನೆ ನಡೆಸಲು ರೈತರು ಆರಂಭಿಸಿ ಎರಡು ತಿಂಗಳು ಕಳೆದಿದೆ. ಇದೀಗ ಗಣರಾಜ್ಯೋತ್ಸವದ ದಿನ ರೈತರು ಬೃಹತ್ ಟ್ರ್ಯಾಕ್ಟರ್ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಈ ರಸ್ತೆಗಳಲ್ಲಿ ಹೋಗಬೇಡಿ

ರೈತರು ರೂಟ್ ಮ್ಯಾಪ್ ಸಿದ್ಧಮಾಡಿಕೊಂಡಿದ್ದು ರಾಜಧಾನಿಯತ್ತ ಬರಲಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನತ್ತವೂ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲು ರೈತರು ನಿರ್ಧರಿಸಿದ್ದಾರೆ.

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?