ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

Published : Jan 25, 2021, 11:26 PM IST

ಕೃಷಿ ಕಾಯಿದೆಗಳ ವಿರುದ್ಧ ರೈತರ ಹೋರಾಟ/ ಸುಪ್ರೀಂ ಕೋರ್ಟ್ ತಡೆ/ ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಹೋರಾಟ/ ಕಾನೂನು  ಹಿಂದಕ್ಕೆ ಪಡೆಯುವವರೆಗೂ ಹೋರಾಟ

ನವದೆಹಲಿ(ಜ.25)  ದೆಹಲಿ ಹೊರವಲಯದಲ್ಲಿ ಪ್ರತಿಭಟನೆ ನಡೆಸಲು ರೈತರು ಆರಂಭಿಸಿ ಎರಡು ತಿಂಗಳು ಕಳೆದಿದೆ. ಇದೀಗ ಗಣರಾಜ್ಯೋತ್ಸವದ ದಿನ ರೈತರು ಬೃಹತ್ ಟ್ರ್ಯಾಕ್ಟರ್ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಈ ರಸ್ತೆಗಳಲ್ಲಿ ಹೋಗಬೇಡಿ

ರೈತರು ರೂಟ್ ಮ್ಯಾಪ್ ಸಿದ್ಧಮಾಡಿಕೊಂಡಿದ್ದು ರಾಜಧಾನಿಯತ್ತ ಬರಲಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನತ್ತವೂ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲು ರೈತರು ನಿರ್ಧರಿಸಿದ್ದಾರೆ.

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!