ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

ರೈತರ ಟ್ರ್ಯಾಕ್ಟರ್ ಕ್ರಾಂತಿ;  ರಾಜಧಾನಿಯ ಪರಿಸ್ಥಿತಿ ಏನಾಗಲಿದೆ?

Published : Jan 25, 2021, 11:26 PM IST

ಕೃಷಿ ಕಾಯಿದೆಗಳ ವಿರುದ್ಧ ರೈತರ ಹೋರಾಟ/ ಸುಪ್ರೀಂ ಕೋರ್ಟ್ ತಡೆ/ ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಹೋರಾಟ/ ಕಾನೂನು  ಹಿಂದಕ್ಕೆ ಪಡೆಯುವವರೆಗೂ ಹೋರಾಟ

ನವದೆಹಲಿ(ಜ.25)  ದೆಹಲಿ ಹೊರವಲಯದಲ್ಲಿ ಪ್ರತಿಭಟನೆ ನಡೆಸಲು ರೈತರು ಆರಂಭಿಸಿ ಎರಡು ತಿಂಗಳು ಕಳೆದಿದೆ. ಇದೀಗ ಗಣರಾಜ್ಯೋತ್ಸವದ ದಿನ ರೈತರು ಬೃಹತ್ ಟ್ರ್ಯಾಕ್ಟರ್ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಈ ರಸ್ತೆಗಳಲ್ಲಿ ಹೋಗಬೇಡಿ

ರೈತರು ರೂಟ್ ಮ್ಯಾಪ್ ಸಿದ್ಧಮಾಡಿಕೊಂಡಿದ್ದು ರಾಜಧಾನಿಯತ್ತ ಬರಲಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನತ್ತವೂ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲು ರೈತರು ನಿರ್ಧರಿಸಿದ್ದಾರೆ.

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?