Farmers Protest in Delhi: ಡ್ರೋನ್ ಮೇಲೆ ಟೆನಿಸ್ ಬಾಲ್ ದಾಳಿ: ಪೊಲೀಸರ ತಂತ್ರಗಳಿಗೆ ಅನ್ನದಾತರ ಪ್ರತಿತಂತ್ರ..!

Farmers Protest in Delhi: ಡ್ರೋನ್ ಮೇಲೆ ಟೆನಿಸ್ ಬಾಲ್ ದಾಳಿ: ಪೊಲೀಸರ ತಂತ್ರಗಳಿಗೆ ಅನ್ನದಾತರ ಪ್ರತಿತಂತ್ರ..!

Published : Feb 16, 2024, 04:48 PM ISTUpdated : Feb 16, 2024, 04:49 PM IST

ಬ್ಯಾರಿಕೇಡ್ಗಳನ್ನ ತೆರವು ಮಾಡೋಕೆ ಕ್ರೇನ್..!
ಟ್ರಾಕ್ಟರ್ ಟೈರ್ಗಳನ್ನ ಸೀಳಿದ ಮೊಳೆ ವ್ಯೂಹ..!
ದಿನೇ ದಿನೇ ಹೆಚ್ಚುತ್ತಿದೆ ರೈರ ಹೋರಾಟದ ಕಿಚ್ಚು..!

ರೈತರ ಹೋರಾಟದ ಕಿಚ್ಚು ದಿನೇ ದಿನೇ ಹೆಚ್ಚಾಗ್ತಾ ಇದೆ. 10 ಬೇಡಿಕೆಗಳನ್ನ ಈಡೇರಿಸಬೇಕು ಅನ್ನೋ ನಿಟ್ಟಿನಲ್ಲಿ ಶುರುವಾಗಿರೋ ಈ ಹೋರಾಟ ಪೊಲೀಸ್(Police) ವರ್ಸಸ್ ರೈತ(Farmers) ಎಂಬಂತಾಗಿದೆ. ಆದ್ರೆ ಪೊಲೀಸರ ವ್ಯೂಹ ಬೇಧಿಸೋಕೆ ರೈತರು ಚಿತ್ರ ವಿಚಿತ್ರ ಪ್ಲಾನ್ಗಳನ್ನ ಮಾಡ್ತಾ ಇದಾರೆ. ಈ ಮಧ್ಯ ಕರ್ನಾಟಕದಿಂದ(Karnataka) ಪ್ರತಿಭಟನೆಗೆ ಹೊರಟಿದ್ದ ಸುಮಾರು 70 ರೈತರನ್ನ ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ. ರೈತರ ಕಿಚ್ಚು ದಿನೇ ದಿನೇ ಹೆಚ್ಚಾಗ್ತಾ ಇದೆ, ಜ್ವಾಲಾಮುಖಿ ಧಗಧಗಿಸ್ತಾ ಇದೆ. ದೆಹಲಿ ಚಲೋ ಹೋರಾಟವನ್ನ ಹತ್ತಿಕ್ಕೋಕೆ ಪೊಲೀಸರು ಹರಸಾಹಸ ಪಡ್ತಾ ಇದಾರೆ. ಪೊಲೀಸರು ಹೂಡುವ ಪ್ರತಿಯೊಂದು ಅಸ್ತ್ರಗಳಿಗೆ ರೈತರು ತಮ್ಮದೇ ಶೈಲಿಯಲ್ಲಿ ಪ್ರತ್ಯಾಸ್ತ್ರವನ್ನ ಪ್ರಯೋಗಿಸ್ತಾ ಇದಾರೆ.ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನ ಚದುರಿಸೋಕೆ ಪೊಲೀಸರು ಅಶ್ರವಾಯು ಅಥವಾ ಟಿಯರ್ ಗ್ಯಾಸ್  ಪ್ರಯೋಗ ಮಾಡಿದ್ದರು. ಡ್ರೋನ್ (Drone) ಮೂಲಕ ರೈತರ ಮೇಲೆ ಗ್ಯಾಸ್ ದಾಳಿ ಮಾಡಿದ್ದರು. ಆ ಘಾಟಿಗೆ ರೈತರು ಚದುರಿಹೋಗಿದ್ದರು. ಪ್ರತಿಭಟನಾಕಾರರು ಶಂಭು ಗಡಿಯನ್ನು ತಲುಪಿ ಸ್ಥಳದಿಂದ ಬ್ಯಾರಿಕೇಡ್‌ಗಳನ್ನು ಎತ್ತಿದಾಗ, ಪೊಲೀಸರು ಪ್ರತಿದಾಳಿ ನಡೆಸಿದರು. ಪೊಲೀಸರು ಡ್ರೋನ್‌ಗಳ ಮೂಲಕ ಗಡಿಯ ಇನ್ನೊಂದು ಬದಿಯ ಮೇಲೆ ಕಣ್ಣಿಟ್ಟಿದ್ದರು. ಅದೇ ಸಮಯದಲ್ಲಿ, ಡ್ರೋನ್‌ಗಳಿಂದ ಅಶ್ರುವಾಯು ಶೆಲ್‌ಗಳನ್ನು ಸಹ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more