Farmers Protest in Delhi: ಡ್ರೋನ್ ಮೇಲೆ ಟೆನಿಸ್ ಬಾಲ್ ದಾಳಿ: ಪೊಲೀಸರ ತಂತ್ರಗಳಿಗೆ ಅನ್ನದಾತರ ಪ್ರತಿತಂತ್ರ..!

Farmers Protest in Delhi: ಡ್ರೋನ್ ಮೇಲೆ ಟೆನಿಸ್ ಬಾಲ್ ದಾಳಿ: ಪೊಲೀಸರ ತಂತ್ರಗಳಿಗೆ ಅನ್ನದಾತರ ಪ್ರತಿತಂತ್ರ..!

Published : Feb 16, 2024, 04:48 PM ISTUpdated : Feb 16, 2024, 04:49 PM IST

ಬ್ಯಾರಿಕೇಡ್ಗಳನ್ನ ತೆರವು ಮಾಡೋಕೆ ಕ್ರೇನ್..!
ಟ್ರಾಕ್ಟರ್ ಟೈರ್ಗಳನ್ನ ಸೀಳಿದ ಮೊಳೆ ವ್ಯೂಹ..!
ದಿನೇ ದಿನೇ ಹೆಚ್ಚುತ್ತಿದೆ ರೈರ ಹೋರಾಟದ ಕಿಚ್ಚು..!

ರೈತರ ಹೋರಾಟದ ಕಿಚ್ಚು ದಿನೇ ದಿನೇ ಹೆಚ್ಚಾಗ್ತಾ ಇದೆ. 10 ಬೇಡಿಕೆಗಳನ್ನ ಈಡೇರಿಸಬೇಕು ಅನ್ನೋ ನಿಟ್ಟಿನಲ್ಲಿ ಶುರುವಾಗಿರೋ ಈ ಹೋರಾಟ ಪೊಲೀಸ್(Police) ವರ್ಸಸ್ ರೈತ(Farmers) ಎಂಬಂತಾಗಿದೆ. ಆದ್ರೆ ಪೊಲೀಸರ ವ್ಯೂಹ ಬೇಧಿಸೋಕೆ ರೈತರು ಚಿತ್ರ ವಿಚಿತ್ರ ಪ್ಲಾನ್ಗಳನ್ನ ಮಾಡ್ತಾ ಇದಾರೆ. ಈ ಮಧ್ಯ ಕರ್ನಾಟಕದಿಂದ(Karnataka) ಪ್ರತಿಭಟನೆಗೆ ಹೊರಟಿದ್ದ ಸುಮಾರು 70 ರೈತರನ್ನ ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ. ರೈತರ ಕಿಚ್ಚು ದಿನೇ ದಿನೇ ಹೆಚ್ಚಾಗ್ತಾ ಇದೆ, ಜ್ವಾಲಾಮುಖಿ ಧಗಧಗಿಸ್ತಾ ಇದೆ. ದೆಹಲಿ ಚಲೋ ಹೋರಾಟವನ್ನ ಹತ್ತಿಕ್ಕೋಕೆ ಪೊಲೀಸರು ಹರಸಾಹಸ ಪಡ್ತಾ ಇದಾರೆ. ಪೊಲೀಸರು ಹೂಡುವ ಪ್ರತಿಯೊಂದು ಅಸ್ತ್ರಗಳಿಗೆ ರೈತರು ತಮ್ಮದೇ ಶೈಲಿಯಲ್ಲಿ ಪ್ರತ್ಯಾಸ್ತ್ರವನ್ನ ಪ್ರಯೋಗಿಸ್ತಾ ಇದಾರೆ.ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನ ಚದುರಿಸೋಕೆ ಪೊಲೀಸರು ಅಶ್ರವಾಯು ಅಥವಾ ಟಿಯರ್ ಗ್ಯಾಸ್  ಪ್ರಯೋಗ ಮಾಡಿದ್ದರು. ಡ್ರೋನ್ (Drone) ಮೂಲಕ ರೈತರ ಮೇಲೆ ಗ್ಯಾಸ್ ದಾಳಿ ಮಾಡಿದ್ದರು. ಆ ಘಾಟಿಗೆ ರೈತರು ಚದುರಿಹೋಗಿದ್ದರು. ಪ್ರತಿಭಟನಾಕಾರರು ಶಂಭು ಗಡಿಯನ್ನು ತಲುಪಿ ಸ್ಥಳದಿಂದ ಬ್ಯಾರಿಕೇಡ್‌ಗಳನ್ನು ಎತ್ತಿದಾಗ, ಪೊಲೀಸರು ಪ್ರತಿದಾಳಿ ನಡೆಸಿದರು. ಪೊಲೀಸರು ಡ್ರೋನ್‌ಗಳ ಮೂಲಕ ಗಡಿಯ ಇನ್ನೊಂದು ಬದಿಯ ಮೇಲೆ ಕಣ್ಣಿಟ್ಟಿದ್ದರು. ಅದೇ ಸಮಯದಲ್ಲಿ, ಡ್ರೋನ್‌ಗಳಿಂದ ಅಶ್ರುವಾಯು ಶೆಲ್‌ಗಳನ್ನು ಸಹ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ವೀಕ್ಷಿಸಿ:  Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more