ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

Published : Feb 17, 2024, 05:46 PM IST

ಮೋದಿ ಜೊತೆ ನಿಲ್ಲುತ್ತಾ ನ್ಯಾಷನಲ್ ಕಾನ್ಫರೆನ್ಸ್..!
ಕಾಶ್ಮೀರದಲ್ಲಿ ಕೈ ಕೊಟ್ಟ ಫಾರೂಕ್ ಅಬ್ದುಲ್ಲಾ..!
ದಿನೇ ದಿನೇ ಬಲಹೀನವಾಗುತ್ತಿದೆ I.N.D.I.A..!

ಪ್ರಧಾನಿ ನರೇಂದ್ರ ಮೋದಿಯನ್ನ ಮಣಿಸಬೇಕು ಅನ್ನೋ ಏಕಮಾತ್ರ ಉದ್ದೇಶದಿಂದ ಹುಟ್ಟಿಕೊಂಡಿದ್ದ ಇಂಡಿಯಾ ಒಕ್ಕೂಟ(INDIA Alliance) ದಿನೇ ದಿನೇ ಅಶಕ್ತವಾಗ್ತಾ ಇದೆ. ಒಕ್ಕೂಟದ ಸೃಷ್ಟಿಗೆ ಕಾರಣರಗಾಗಿದ್ದ ನಿತೀಶ್ ಕುಮಾರ್ , ಕಾಂಗ್ರೆಸ್(Congress) ಜೊತೆಗಿನ ಸಖ್ಯವನ್ನ ತೊರೆದು ಕಮಲ ಹಿಡಿದು ನಿಂತಿದ್ದಾರೆ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ನಂತರ ಫಾರೂಕ್ ಅಬ್ದುಲ್ಲಾ ಕೂಡ ಕಾಶ್ಮೀರದಲ್ಲಿ ಇಂಡಿ ಒಕ್ಕೂಟಕ್ಕೆ ಕೈ ಎತ್ತಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ(Loksabha) ಮೋದಿಯನ್ನ ಸೋಲಿಸಿ ಮಹಾಮೈತ್ರಿಕೂಟವನ್ನ ಅಧಿಕಾರಕ್ಕೆ ತರುವ ಉದ್ದೇಶದಿಂದ ಸೃಷ್ಟಿಯಾದ ಒಕ್ಕೂಟ ಇಂಡಿ ಅಲಾಯನ್ಸ್. ಕಾಂಗ್ರೆಸ್ , ಆಮ್ ಆದ್ಮಿ, ಟಿಎಂಸಿ, ಜೆಡಿಯು ಹೀಗೆ ದೇಶದ ಪ್ರಮುಖ ಪಕ್ಷಗಳೆಲ್ಲಾ ಸೇರಿ ಮಾಡಿಕೊಂಡಿದ್ದ ಮೈತ್ರಿಗೆ ಯಾರೋ ಮಾಟ ಮಾಡಿದಂತಿದೆ. ದಿನಕ್ಕೊಂದು ವಿಕೆಟ್ ಉದುರ್ತಾನೆ ಇದೆ. ಇಂಡಿ ಅಲಾಯನ್ಸ್ ಸೃಷ್ಟಿಗೆ ಮುಖ್ಯ ಕಾರಣರಾಗಿದ್ದ ನಿತೀಶ್ ಕುಮಾರ್ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಬಿಜೆಪಿ(BJP) ಜೊತೆಗೆ ನಂಟು ಮಾಡಿಕೊಂಡಿದ್ದಾರೆ. ಅತ್ತ ಬಂಗಾಳದಲ್ಲಿ ದೀದಿ ನಾವೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದು ಅನ್ನೋ ಮೂಲಕ ಕಾಂಗ್ರೆಸ್ಸಿಗೆ ಬಿಸಿ ತಾಗಿಸಿದ್ದಾರೆ..ಇತ್ತ ದೆಹಲಿ ಹಾಗೂ ಪಂಜಾಬಿನಲ್ಲಿ ಆಡಳಿತದಲ್ಲಿರೋ ಆಮ್ ಆದ್ಮಿ ಪಕ್ಷವೂ ಅದೇ ರಾಗವನ್ನ ಹಾಡಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ವಿಜಯಪುರದ ಡಾ. ಶಿವಾನಂದ ಕೆಲೂರ್‌

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more