Omicron Variant: 1963 ರಲ್ಲಿ ರಿಲೀಸ್ ಆಗಿತ್ತಾ ಒಮಿಕ್ರಾನ್ ಮೇಲೆ ಸಿನಿಮಾ.?

Omicron Variant: 1963 ರಲ್ಲಿ ರಿಲೀಸ್ ಆಗಿತ್ತಾ ಒಮಿಕ್ರಾನ್ ಮೇಲೆ ಸಿನಿಮಾ.?

Suvarna News   | Asianet News
Published : Dec 04, 2021, 05:22 PM ISTUpdated : Dec 04, 2021, 06:19 PM IST

ದ. ಆಫ್ರಿಕಾದಿಂದ (South Africa) ಬಂದ ಒಬ್ಬರಿಗೆ ಹಾಗೂ ಸ್ಥಳೀಯವಾಗಿ ಒಬ್ಬರಿಗೆ ‘ಒಮಿಕ್ರಾನ್‌’ (Omicron Variant)ತಳಿಯ ಕೊರೋನಾ ಸೋಂಕು ತಾಗಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಮೊದಲ ಹಾಗೂ 2ನೇ ಕೋವಿಡ್‌ ಅಲೆ ನಿಯಂತ್ರಣಕ್ಕೆ ಹೇರಲಾಗಿದ್ದ ‘ಕಠಿಣ ಮಾರ್ಗಸೂಚಿ’ಗಳನ್ನು ಮತ್ತೆ ಜಾರಿಗೊಳಿಸಲು ನಿರ್ಧರಿಸಿದೆ. 

ಬೆಂಗಳೂರು (ಡಿ. 04): ದ. ಆಫ್ರಿಕಾದಿಂದ(South Africa)  ಬಂದ ಒಬ್ಬರಿಗೆ ಹಾಗೂ ಸ್ಥಳೀಯವಾಗಿ ಒಬ್ಬರಿಗೆ ‘ಒಮಿಕ್ರಾನ್‌’ ತಳಿಯ (Omicron Variant) ಕೊರೋನಾ ಸೋಂಕು ತಾಗಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಮೊದಲ ಹಾಗೂ 2ನೇ ಕೋವಿಡ್‌ ಅಲೆ ನಿಯಂತ್ರಣಕ್ಕೆ ಹೇರಲಾಗಿದ್ದ ‘ಕಠಿಣ ಮಾರ್ಗಸೂಚಿ’ಗಳನ್ನು ಮತ್ತೆ ಜಾರಿಗೊಳಿಸಲು ನಿರ್ಧರಿಸಿದೆ.

ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ಚಲನಚಿತ್ರ ಮಂದಿರ/ಮಲ್ಟಿಪ್ಲೆಕ್ಸ್‌ ಹಾಗೂ ಮಾಲ್‌ಗಳಲ್ಲಿ ಪ್ರವೇಶಿಸುವವರಿಗೆ ಎರಡು ಡೋಸ್‌ ಲಸಿಕೆ (2 nd Dose) ಪಡೆದಿರುವುದು ಕಡ್ಡಾಯಗೊಳಿಸಲಾಗಿದೆ. ಜತೆಗೆ 18 ವರ್ಷದೊಳಗಿನ ಶಾಲಾ-ಕಾಲೇಜು ಮಕ್ಕಳಿರುವ ಪೋಷಕರು, ಮಕ್ಕಳನ್ನು ಶಾಲೆಗೆ ಕಳಿಸಬೇಕೆಂದರೆ ಎರಡೂ ಡೋಸ್‌ ಲಸಿಕೆ ಕಡ್ಡಾಯ ಮಾಡಲಾಗಿದೆ.

ಇನ್ನೊಂದೆಡೆ ಕೊರೋನಾದ ಹೊಸ ತಳಿಯಾದ ‘ಒಮಿಕ್ರೋನ್‌’ ಮೇಲೆ ಕೋವಿಡ್‌ ಲಸಿಕೆಗಳು ಪರಿಣಾಮ ಬೀರದು ಎಂಬ ವಾದಗಳಿಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಇವೆಲ್ಲಾ ಒಂದೆಡೆಯಾದರೆ, ಒಮಿಕ್ರಾನ್ ಬಗ್ಗೆ ಸಿನಿಮಾವೊಂದರಲ್ಲಿ ಹೇಳಲಾಗಿದೆ. ಏನು ಹೇಳಲಾಗಿದೆ..? ಇಲ್ಲಿದೆ ವರದಿ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more