ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

Published : Apr 25, 2021, 02:55 PM IST

ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ನವದೆಹಲಿ(ಏ.25): ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ಹೌದು ಪರಿಸ್ಥಿತಿ ಕೈ ಮೀರಿರುವ ಬಗ್ಗೆ ಎಚ್ಚರಿಕೆ ಕೊಟ್ಟಿರುವ ಗುಲೇರಿಯಾ, ಹತ್ತಕ್ಕಿಂತ ಹೆಚ್ಚಿನ ಸೋಂಕಿತರಿರುವ ಪ್ರದೇಶವನ್ನು ಲಾಕ್‌ಡೌನ್ ಮಾಡಿ ಎಂದು ಹೇಳಿದ್ದಾರೆ. ಈ ಮೂಲಕ ಸೋಂಕಿನ ಸರಪಳಿ ಬ್ರೇಕ್ ಮಾಡಿದರಷ್ಟೇ ದೇಶವನ್ನು ಈ ಮಹಾಮಾಆರಿಯಿಂದ ಕಾಪಾಡಲು ಸಾಧ್ಯ ಎಂದಿದ್ದಾರೆ. 

ಅಲ್ಲದೇ ಏರುತ್ತಿರುವ ಪ್ರಕರಣಗಳನ್ನು ತಗ್ಗಿಸಲು ಮೊದಲು ಯತ್ನಿಸಿ ಎಂದೂ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸದ್ಯ ಎರಡು ಮಹತ್ವದ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮೊದಲನೆಯದಾಗಿ ಸರ್ಕಾರ ದೇಶಾದ್ಯಂತ ಆರೋಗ್ಯ ಸುಧಾರಣೆಗೆ ಆಕ್ಸಿಜನ್, ಬೆಡ್‌ಗಳ ಸೂಕ್ತ ವ್ಯವಸ್ಥೆ ಹಾಗೂ ಎರಡನೆಯದ್ದಾಗಿ ಕೊರೋನಾ ಸೋಂಕಿನ ಸಂಖ್ಯೆ ಇಳಿಮುಖಗೊಳಿಸುವುದು. ಹೀಗಾದರಷ್ಟೇ ಕೊರೋನಾ ನಿಯಂತ್ರಿಸಲು ಸಾಧ್ಯವಾಗುತ್ತದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!