ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

Published : Apr 25, 2021, 02:55 PM IST

ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ನವದೆಹಲಿ(ಏ.25): ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ಹೌದು ಪರಿಸ್ಥಿತಿ ಕೈ ಮೀರಿರುವ ಬಗ್ಗೆ ಎಚ್ಚರಿಕೆ ಕೊಟ್ಟಿರುವ ಗುಲೇರಿಯಾ, ಹತ್ತಕ್ಕಿಂತ ಹೆಚ್ಚಿನ ಸೋಂಕಿತರಿರುವ ಪ್ರದೇಶವನ್ನು ಲಾಕ್‌ಡೌನ್ ಮಾಡಿ ಎಂದು ಹೇಳಿದ್ದಾರೆ. ಈ ಮೂಲಕ ಸೋಂಕಿನ ಸರಪಳಿ ಬ್ರೇಕ್ ಮಾಡಿದರಷ್ಟೇ ದೇಶವನ್ನು ಈ ಮಹಾಮಾಆರಿಯಿಂದ ಕಾಪಾಡಲು ಸಾಧ್ಯ ಎಂದಿದ್ದಾರೆ. 

ಅಲ್ಲದೇ ಏರುತ್ತಿರುವ ಪ್ರಕರಣಗಳನ್ನು ತಗ್ಗಿಸಲು ಮೊದಲು ಯತ್ನಿಸಿ ಎಂದೂ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸದ್ಯ ಎರಡು ಮಹತ್ವದ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮೊದಲನೆಯದಾಗಿ ಸರ್ಕಾರ ದೇಶಾದ್ಯಂತ ಆರೋಗ್ಯ ಸುಧಾರಣೆಗೆ ಆಕ್ಸಿಜನ್, ಬೆಡ್‌ಗಳ ಸೂಕ್ತ ವ್ಯವಸ್ಥೆ ಹಾಗೂ ಎರಡನೆಯದ್ದಾಗಿ ಕೊರೋನಾ ಸೋಂಕಿನ ಸಂಖ್ಯೆ ಇಳಿಮುಖಗೊಳಿಸುವುದು. ಹೀಗಾದರಷ್ಟೇ ಕೊರೋನಾ ನಿಯಂತ್ರಿಸಲು ಸಾಧ್ಯವಾಗುತ್ತದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?