ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

Published : Apr 25, 2021, 02:55 PM IST

ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ನವದೆಹಲಿ(ಏ.25): ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ಹೌದು ಪರಿಸ್ಥಿತಿ ಕೈ ಮೀರಿರುವ ಬಗ್ಗೆ ಎಚ್ಚರಿಕೆ ಕೊಟ್ಟಿರುವ ಗುಲೇರಿಯಾ, ಹತ್ತಕ್ಕಿಂತ ಹೆಚ್ಚಿನ ಸೋಂಕಿತರಿರುವ ಪ್ರದೇಶವನ್ನು ಲಾಕ್‌ಡೌನ್ ಮಾಡಿ ಎಂದು ಹೇಳಿದ್ದಾರೆ. ಈ ಮೂಲಕ ಸೋಂಕಿನ ಸರಪಳಿ ಬ್ರೇಕ್ ಮಾಡಿದರಷ್ಟೇ ದೇಶವನ್ನು ಈ ಮಹಾಮಾಆರಿಯಿಂದ ಕಾಪಾಡಲು ಸಾಧ್ಯ ಎಂದಿದ್ದಾರೆ. 

ಅಲ್ಲದೇ ಏರುತ್ತಿರುವ ಪ್ರಕರಣಗಳನ್ನು ತಗ್ಗಿಸಲು ಮೊದಲು ಯತ್ನಿಸಿ ಎಂದೂ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸದ್ಯ ಎರಡು ಮಹತ್ವದ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮೊದಲನೆಯದಾಗಿ ಸರ್ಕಾರ ದೇಶಾದ್ಯಂತ ಆರೋಗ್ಯ ಸುಧಾರಣೆಗೆ ಆಕ್ಸಿಜನ್, ಬೆಡ್‌ಗಳ ಸೂಕ್ತ ವ್ಯವಸ್ಥೆ ಹಾಗೂ ಎರಡನೆಯದ್ದಾಗಿ ಕೊರೋನಾ ಸೋಂಕಿನ ಸಂಖ್ಯೆ ಇಳಿಮುಖಗೊಳಿಸುವುದು. ಹೀಗಾದರಷ್ಟೇ ಕೊರೋನಾ ನಿಯಂತ್ರಿಸಲು ಸಾಧ್ಯವಾಗುತ್ತದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?