ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

Published : Apr 25, 2021, 02:55 PM IST

ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ನವದೆಹಲಿ(ಏ.25): ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ಹೌದು ಪರಿಸ್ಥಿತಿ ಕೈ ಮೀರಿರುವ ಬಗ್ಗೆ ಎಚ್ಚರಿಕೆ ಕೊಟ್ಟಿರುವ ಗುಲೇರಿಯಾ, ಹತ್ತಕ್ಕಿಂತ ಹೆಚ್ಚಿನ ಸೋಂಕಿತರಿರುವ ಪ್ರದೇಶವನ್ನು ಲಾಕ್‌ಡೌನ್ ಮಾಡಿ ಎಂದು ಹೇಳಿದ್ದಾರೆ. ಈ ಮೂಲಕ ಸೋಂಕಿನ ಸರಪಳಿ ಬ್ರೇಕ್ ಮಾಡಿದರಷ್ಟೇ ದೇಶವನ್ನು ಈ ಮಹಾಮಾಆರಿಯಿಂದ ಕಾಪಾಡಲು ಸಾಧ್ಯ ಎಂದಿದ್ದಾರೆ. 

ಅಲ್ಲದೇ ಏರುತ್ತಿರುವ ಪ್ರಕರಣಗಳನ್ನು ತಗ್ಗಿಸಲು ಮೊದಲು ಯತ್ನಿಸಿ ಎಂದೂ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸದ್ಯ ಎರಡು ಮಹತ್ವದ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮೊದಲನೆಯದಾಗಿ ಸರ್ಕಾರ ದೇಶಾದ್ಯಂತ ಆರೋಗ್ಯ ಸುಧಾರಣೆಗೆ ಆಕ್ಸಿಜನ್, ಬೆಡ್‌ಗಳ ಸೂಕ್ತ ವ್ಯವಸ್ಥೆ ಹಾಗೂ ಎರಡನೆಯದ್ದಾಗಿ ಕೊರೋನಾ ಸೋಂಕಿನ ಸಂಖ್ಯೆ ಇಳಿಮುಖಗೊಳಿಸುವುದು. ಹೀಗಾದರಷ್ಟೇ ಕೊರೋನಾ ನಿಯಂತ್ರಿಸಲು ಸಾಧ್ಯವಾಗುತ್ತದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!