Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Published : Mar 10, 2022, 06:55 PM IST
  • ಮೋದಿ ಹಾಕಿರುವ ಕ್ರಮ, ಸುರಕ್ಷತೆ ಬಗ್ಗೆ ಭಾರತೀಯರಿಗೆ ಹೆಮ್ಮೆ ಇದೆ
  • ಮೋದಿಯವರನ್ನು ಯಾವತ್ತು ಜನ ಕೈಬಿಡೋಕೆ ಸಾಧ್ಯವಿಲ್ಲ
  • ಪಂಚ ರಾಜ್ಯ ಫಲಿತಾಂಶದ ಬೆನ್ನಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
     

ಬೆಂಗಳೂರು(ಮಾ.10): ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. ಇದು ಮುಂಬರುವ ದಿನಗಳಲ್ಲಿ ಭಾರತದ ದಿಕ್ಸೂಚಿಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮಾತಿಗೆ ತೂಕವಿದೆ. ರಷ್ಯಾ ಉಕ್ರೇನ್ ಯುದ್ಧ ಬಿಡಿ ಎನ್ನುವ ಶಕ್ತಿ ಅಮೇರಿಕಾಗೂ ಇಲ್ಲ, ಆ ಶಕ್ತಿ ಭಾರತಕ್ಕೆ ಮಾತ್ರ ಇದೆ ಎಂದರು. ಅಖಿಲೇಶ್ ಯಾದವ್ ಸೈಕಲ್ ಸವಾರಿ ಮಾಡಿ ಗೆಲ್ಲುತ್ತಾರೆ ಎಂದು ವಿಶ್ಲೇಷಣೆ ಮಾಡಿದ್ದರು. ಜಾತಿ ಆಧಾರದ ಮೇಲೆ ಅಖಿಲೇಶ್ ಗೆದ್ದೇ ಬಿಟ್ಟರು ಎಂದಿದ್ದರು. ನಮ್ ಕಡೆ ಇದನ್ನು ಶೇಖ್ ಮೊಹಮ್ಮದ್ ಲೆಕ್ಕ ಅಂತಾ ಹೇಳ್ತಾರೆ.  ವಿಪಕ್ಷಗಳ ಯಾವ ಲೆಕ್ಕಗಳು ನಡೆಯಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more