Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Published : Mar 10, 2022, 06:55 PM IST
  • ಮೋದಿ ಹಾಕಿರುವ ಕ್ರಮ, ಸುರಕ್ಷತೆ ಬಗ್ಗೆ ಭಾರತೀಯರಿಗೆ ಹೆಮ್ಮೆ ಇದೆ
  • ಮೋದಿಯವರನ್ನು ಯಾವತ್ತು ಜನ ಕೈಬಿಡೋಕೆ ಸಾಧ್ಯವಿಲ್ಲ
  • ಪಂಚ ರಾಜ್ಯ ಫಲಿತಾಂಶದ ಬೆನ್ನಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
     

ಬೆಂಗಳೂರು(ಮಾ.10): ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. ಇದು ಮುಂಬರುವ ದಿನಗಳಲ್ಲಿ ಭಾರತದ ದಿಕ್ಸೂಚಿಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮಾತಿಗೆ ತೂಕವಿದೆ. ರಷ್ಯಾ ಉಕ್ರೇನ್ ಯುದ್ಧ ಬಿಡಿ ಎನ್ನುವ ಶಕ್ತಿ ಅಮೇರಿಕಾಗೂ ಇಲ್ಲ, ಆ ಶಕ್ತಿ ಭಾರತಕ್ಕೆ ಮಾತ್ರ ಇದೆ ಎಂದರು. ಅಖಿಲೇಶ್ ಯಾದವ್ ಸೈಕಲ್ ಸವಾರಿ ಮಾಡಿ ಗೆಲ್ಲುತ್ತಾರೆ ಎಂದು ವಿಶ್ಲೇಷಣೆ ಮಾಡಿದ್ದರು. ಜಾತಿ ಆಧಾರದ ಮೇಲೆ ಅಖಿಲೇಶ್ ಗೆದ್ದೇ ಬಿಟ್ಟರು ಎಂದಿದ್ದರು. ನಮ್ ಕಡೆ ಇದನ್ನು ಶೇಖ್ ಮೊಹಮ್ಮದ್ ಲೆಕ್ಕ ಅಂತಾ ಹೇಳ್ತಾರೆ.  ವಿಪಕ್ಷಗಳ ಯಾವ ಲೆಕ್ಕಗಳು ನಡೆಯಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more