Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Published : Mar 10, 2022, 06:55 PM IST
  • ಮೋದಿ ಹಾಕಿರುವ ಕ್ರಮ, ಸುರಕ್ಷತೆ ಬಗ್ಗೆ ಭಾರತೀಯರಿಗೆ ಹೆಮ್ಮೆ ಇದೆ
  • ಮೋದಿಯವರನ್ನು ಯಾವತ್ತು ಜನ ಕೈಬಿಡೋಕೆ ಸಾಧ್ಯವಿಲ್ಲ
  • ಪಂಚ ರಾಜ್ಯ ಫಲಿತಾಂಶದ ಬೆನ್ನಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
     

ಬೆಂಗಳೂರು(ಮಾ.10): ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. ಇದು ಮುಂಬರುವ ದಿನಗಳಲ್ಲಿ ಭಾರತದ ದಿಕ್ಸೂಚಿಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮಾತಿಗೆ ತೂಕವಿದೆ. ರಷ್ಯಾ ಉಕ್ರೇನ್ ಯುದ್ಧ ಬಿಡಿ ಎನ್ನುವ ಶಕ್ತಿ ಅಮೇರಿಕಾಗೂ ಇಲ್ಲ, ಆ ಶಕ್ತಿ ಭಾರತಕ್ಕೆ ಮಾತ್ರ ಇದೆ ಎಂದರು. ಅಖಿಲೇಶ್ ಯಾದವ್ ಸೈಕಲ್ ಸವಾರಿ ಮಾಡಿ ಗೆಲ್ಲುತ್ತಾರೆ ಎಂದು ವಿಶ್ಲೇಷಣೆ ಮಾಡಿದ್ದರು. ಜಾತಿ ಆಧಾರದ ಮೇಲೆ ಅಖಿಲೇಶ್ ಗೆದ್ದೇ ಬಿಟ್ಟರು ಎಂದಿದ್ದರು. ನಮ್ ಕಡೆ ಇದನ್ನು ಶೇಖ್ ಮೊಹಮ್ಮದ್ ಲೆಕ್ಕ ಅಂತಾ ಹೇಳ್ತಾರೆ.  ವಿಪಕ್ಷಗಳ ಯಾವ ಲೆಕ್ಕಗಳು ನಡೆಯಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more