Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Published : Mar 10, 2022, 06:55 PM IST
  • ಮೋದಿ ಹಾಕಿರುವ ಕ್ರಮ, ಸುರಕ್ಷತೆ ಬಗ್ಗೆ ಭಾರತೀಯರಿಗೆ ಹೆಮ್ಮೆ ಇದೆ
  • ಮೋದಿಯವರನ್ನು ಯಾವತ್ತು ಜನ ಕೈಬಿಡೋಕೆ ಸಾಧ್ಯವಿಲ್ಲ
  • ಪಂಚ ರಾಜ್ಯ ಫಲಿತಾಂಶದ ಬೆನ್ನಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
     

ಬೆಂಗಳೂರು(ಮಾ.10): ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. ಇದು ಮುಂಬರುವ ದಿನಗಳಲ್ಲಿ ಭಾರತದ ದಿಕ್ಸೂಚಿಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮಾತಿಗೆ ತೂಕವಿದೆ. ರಷ್ಯಾ ಉಕ್ರೇನ್ ಯುದ್ಧ ಬಿಡಿ ಎನ್ನುವ ಶಕ್ತಿ ಅಮೇರಿಕಾಗೂ ಇಲ್ಲ, ಆ ಶಕ್ತಿ ಭಾರತಕ್ಕೆ ಮಾತ್ರ ಇದೆ ಎಂದರು. ಅಖಿಲೇಶ್ ಯಾದವ್ ಸೈಕಲ್ ಸವಾರಿ ಮಾಡಿ ಗೆಲ್ಲುತ್ತಾರೆ ಎಂದು ವಿಶ್ಲೇಷಣೆ ಮಾಡಿದ್ದರು. ಜಾತಿ ಆಧಾರದ ಮೇಲೆ ಅಖಿಲೇಶ್ ಗೆದ್ದೇ ಬಿಟ್ಟರು ಎಂದಿದ್ದರು. ನಮ್ ಕಡೆ ಇದನ್ನು ಶೇಖ್ ಮೊಹಮ್ಮದ್ ಲೆಕ್ಕ ಅಂತಾ ಹೇಳ್ತಾರೆ.  ವಿಪಕ್ಷಗಳ ಯಾವ ಲೆಕ್ಕಗಳು ನಡೆಯಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more