Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Election Result ಮೋದಿ ಯೋಗಿ ಅಭಿವೃದ್ಧಿ ಮಂತ್ರ, ಪಂಚ ರಾಜ್ಯ ಗೆಲುವು ಭಾರತದ ಭವಿಷ್ಯದ ದಿಕ್ಸೂಚಿ ಎಂದ ಸಿಎಂ ಬೊಮ್ಮಾಯಿ!

Published : Mar 10, 2022, 06:55 PM IST
  • ಮೋದಿ ಹಾಕಿರುವ ಕ್ರಮ, ಸುರಕ್ಷತೆ ಬಗ್ಗೆ ಭಾರತೀಯರಿಗೆ ಹೆಮ್ಮೆ ಇದೆ
  • ಮೋದಿಯವರನ್ನು ಯಾವತ್ತು ಜನ ಕೈಬಿಡೋಕೆ ಸಾಧ್ಯವಿಲ್ಲ
  • ಪಂಚ ರಾಜ್ಯ ಫಲಿತಾಂಶದ ಬೆನ್ನಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
     

ಬೆಂಗಳೂರು(ಮಾ.10): ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. ಇದು ಮುಂಬರುವ ದಿನಗಳಲ್ಲಿ ಭಾರತದ ದಿಕ್ಸೂಚಿಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮಾತಿಗೆ ತೂಕವಿದೆ. ರಷ್ಯಾ ಉಕ್ರೇನ್ ಯುದ್ಧ ಬಿಡಿ ಎನ್ನುವ ಶಕ್ತಿ ಅಮೇರಿಕಾಗೂ ಇಲ್ಲ, ಆ ಶಕ್ತಿ ಭಾರತಕ್ಕೆ ಮಾತ್ರ ಇದೆ ಎಂದರು. ಅಖಿಲೇಶ್ ಯಾದವ್ ಸೈಕಲ್ ಸವಾರಿ ಮಾಡಿ ಗೆಲ್ಲುತ್ತಾರೆ ಎಂದು ವಿಶ್ಲೇಷಣೆ ಮಾಡಿದ್ದರು. ಜಾತಿ ಆಧಾರದ ಮೇಲೆ ಅಖಿಲೇಶ್ ಗೆದ್ದೇ ಬಿಟ್ಟರು ಎಂದಿದ್ದರು. ನಮ್ ಕಡೆ ಇದನ್ನು ಶೇಖ್ ಮೊಹಮ್ಮದ್ ಲೆಕ್ಕ ಅಂತಾ ಹೇಳ್ತಾರೆ.  ವಿಪಕ್ಷಗಳ ಯಾವ ಲೆಕ್ಕಗಳು ನಡೆಯಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more