News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

Published : Nov 06, 2023, 11:59 PM IST

ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಚರ್ಚೆ ಆಗುತ್ತಿದೆ. ಕಾಂಗ್ರೆಸ್‌ನ ಕಿತ್ತಾಟವನ್ನೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬ್ರಹ್ಮಾಸ್ತ್ರವಾಗಿ ಬಳಸುತ್ತಿದೆ. ಸಿಎಂ ಕುರ್ಚಿ ಕಿತ್ತಾಟವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು (ನ.6): ಮುಂಬರುವ ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಎನ್ನುವುದೇ ಬ್ರಹ್ಮಾಸ್ತ್ರವಾಗಿದೆ. ಚುನಾವಣಾ ಸಮಾವೇಶದಲ್ಲಿ ಲೂಟಿ ಹೊಡೆಯಲು ಸಿಎಂ ಮತ್ತು ಡಿಸಿಎಎಂ ಮಧ್ಯೆ ಪೈಪೋಟಿ ಎಂದ ಪ್ರಧಾನಿ ಮೋದಿ ಗುದ್ದು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆ ಇಟ್ಟು ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಮಧ್ಯೆ ದಲಿತ ಸಿಎಂ ಕೂಗು ಜೋರಾಗಿದೆ.  ಜಾರಕಿಹೊಳಿ ಸಿಎಂ ಆಗಲೆಂದು ವಾಲ್ಮೀಕಿ ಸ್ವಾಮೀಜಿ ಡಿಮ್ಯಾಂಡ್ ಮಾಡಿದ್ದಾರೆ.  ಹಿಂದೆ ಖರ್ಗೆಗೆ ಅವಕಾಶ ಸಿಗಲಿಲ್ಲ ಎಂದು ಸಾಹುಕಾರ್‌ ಹೇಳಿದ್ದಾರೆ.

ಇರಾನ್‌ ಅಧ್ಯಕ್ಷರ ಜೊತೆ ಮೋದಿ ಮಾತುಕತೆ, ಇಸ್ರೇಲ್‌-ಹಮಾಸ್ ಯುದ್ಧದ ಕುರಿತು ಚರ್ಚೆ!

ಡಿಕೆಶಿ ಬಳಿಕ ಸಿದ್ದರಾಮಯ್ಯ ಕೂಡ ಆಪರೇಷನ್‌ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ನಡೆಯುತ್ತಾ ಪಕ್ಷಾಂತರ ಪಾಲಿಟಿಕ್ಸ್ ಎನ್ನುವ ಅನುಮಾನ ಕಾಡಿದೆ.  ‘ಯಾರೇ ಬಂದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೀವಿ’ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more