News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

Published : Nov 06, 2023, 11:59 PM IST

ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಚರ್ಚೆ ಆಗುತ್ತಿದೆ. ಕಾಂಗ್ರೆಸ್‌ನ ಕಿತ್ತಾಟವನ್ನೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬ್ರಹ್ಮಾಸ್ತ್ರವಾಗಿ ಬಳಸುತ್ತಿದೆ. ಸಿಎಂ ಕುರ್ಚಿ ಕಿತ್ತಾಟವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು (ನ.6): ಮುಂಬರುವ ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಎನ್ನುವುದೇ ಬ್ರಹ್ಮಾಸ್ತ್ರವಾಗಿದೆ. ಚುನಾವಣಾ ಸಮಾವೇಶದಲ್ಲಿ ಲೂಟಿ ಹೊಡೆಯಲು ಸಿಎಂ ಮತ್ತು ಡಿಸಿಎಎಂ ಮಧ್ಯೆ ಪೈಪೋಟಿ ಎಂದ ಪ್ರಧಾನಿ ಮೋದಿ ಗುದ್ದು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆ ಇಟ್ಟು ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಮಧ್ಯೆ ದಲಿತ ಸಿಎಂ ಕೂಗು ಜೋರಾಗಿದೆ.  ಜಾರಕಿಹೊಳಿ ಸಿಎಂ ಆಗಲೆಂದು ವಾಲ್ಮೀಕಿ ಸ್ವಾಮೀಜಿ ಡಿಮ್ಯಾಂಡ್ ಮಾಡಿದ್ದಾರೆ.  ಹಿಂದೆ ಖರ್ಗೆಗೆ ಅವಕಾಶ ಸಿಗಲಿಲ್ಲ ಎಂದು ಸಾಹುಕಾರ್‌ ಹೇಳಿದ್ದಾರೆ.

ಇರಾನ್‌ ಅಧ್ಯಕ್ಷರ ಜೊತೆ ಮೋದಿ ಮಾತುಕತೆ, ಇಸ್ರೇಲ್‌-ಹಮಾಸ್ ಯುದ್ಧದ ಕುರಿತು ಚರ್ಚೆ!

ಡಿಕೆಶಿ ಬಳಿಕ ಸಿದ್ದರಾಮಯ್ಯ ಕೂಡ ಆಪರೇಷನ್‌ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ನಡೆಯುತ್ತಾ ಪಕ್ಷಾಂತರ ಪಾಲಿಟಿಕ್ಸ್ ಎನ್ನುವ ಅನುಮಾನ ಕಾಡಿದೆ.  ‘ಯಾರೇ ಬಂದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೀವಿ’ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more