News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

Published : Nov 06, 2023, 11:59 PM IST

ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಚರ್ಚೆ ಆಗುತ್ತಿದೆ. ಕಾಂಗ್ರೆಸ್‌ನ ಕಿತ್ತಾಟವನ್ನೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬ್ರಹ್ಮಾಸ್ತ್ರವಾಗಿ ಬಳಸುತ್ತಿದೆ. ಸಿಎಂ ಕುರ್ಚಿ ಕಿತ್ತಾಟವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು (ನ.6): ಮುಂಬರುವ ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಎನ್ನುವುದೇ ಬ್ರಹ್ಮಾಸ್ತ್ರವಾಗಿದೆ. ಚುನಾವಣಾ ಸಮಾವೇಶದಲ್ಲಿ ಲೂಟಿ ಹೊಡೆಯಲು ಸಿಎಂ ಮತ್ತು ಡಿಸಿಎಎಂ ಮಧ್ಯೆ ಪೈಪೋಟಿ ಎಂದ ಪ್ರಧಾನಿ ಮೋದಿ ಗುದ್ದು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆ ಇಟ್ಟು ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಮಧ್ಯೆ ದಲಿತ ಸಿಎಂ ಕೂಗು ಜೋರಾಗಿದೆ.  ಜಾರಕಿಹೊಳಿ ಸಿಎಂ ಆಗಲೆಂದು ವಾಲ್ಮೀಕಿ ಸ್ವಾಮೀಜಿ ಡಿಮ್ಯಾಂಡ್ ಮಾಡಿದ್ದಾರೆ.  ಹಿಂದೆ ಖರ್ಗೆಗೆ ಅವಕಾಶ ಸಿಗಲಿಲ್ಲ ಎಂದು ಸಾಹುಕಾರ್‌ ಹೇಳಿದ್ದಾರೆ.

ಇರಾನ್‌ ಅಧ್ಯಕ್ಷರ ಜೊತೆ ಮೋದಿ ಮಾತುಕತೆ, ಇಸ್ರೇಲ್‌-ಹಮಾಸ್ ಯುದ್ಧದ ಕುರಿತು ಚರ್ಚೆ!

ಡಿಕೆಶಿ ಬಳಿಕ ಸಿದ್ದರಾಮಯ್ಯ ಕೂಡ ಆಪರೇಷನ್‌ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ನಡೆಯುತ್ತಾ ಪಕ್ಷಾಂತರ ಪಾಲಿಟಿಕ್ಸ್ ಎನ್ನುವ ಅನುಮಾನ ಕಾಡಿದೆ.  ‘ಯಾರೇ ಬಂದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೀವಿ’ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more