News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

News Hour: ಪಂಚ ರಾಜ್ಯ ಚುನಾವಣೆಗೆ ಕರ್ನಾಟಕವೇ ಬ್ರಹ್ಮಾಸ್ತ್ರ!

Published : Nov 06, 2023, 11:59 PM IST

ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಚರ್ಚೆ ಆಗುತ್ತಿದೆ. ಕಾಂಗ್ರೆಸ್‌ನ ಕಿತ್ತಾಟವನ್ನೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬ್ರಹ್ಮಾಸ್ತ್ರವಾಗಿ ಬಳಸುತ್ತಿದೆ. ಸಿಎಂ ಕುರ್ಚಿ ಕಿತ್ತಾಟವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು (ನ.6): ಮುಂಬರುವ ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಮಾಡೆಲ್‌ ಎನ್ನುವುದೇ ಬ್ರಹ್ಮಾಸ್ತ್ರವಾಗಿದೆ. ಚುನಾವಣಾ ಸಮಾವೇಶದಲ್ಲಿ ಲೂಟಿ ಹೊಡೆಯಲು ಸಿಎಂ ಮತ್ತು ಡಿಸಿಎಎಂ ಮಧ್ಯೆ ಪೈಪೋಟಿ ಎಂದ ಪ್ರಧಾನಿ ಮೋದಿ ಗುದ್ದು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆ ಇಟ್ಟು ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಮಧ್ಯೆ ದಲಿತ ಸಿಎಂ ಕೂಗು ಜೋರಾಗಿದೆ.  ಜಾರಕಿಹೊಳಿ ಸಿಎಂ ಆಗಲೆಂದು ವಾಲ್ಮೀಕಿ ಸ್ವಾಮೀಜಿ ಡಿಮ್ಯಾಂಡ್ ಮಾಡಿದ್ದಾರೆ.  ಹಿಂದೆ ಖರ್ಗೆಗೆ ಅವಕಾಶ ಸಿಗಲಿಲ್ಲ ಎಂದು ಸಾಹುಕಾರ್‌ ಹೇಳಿದ್ದಾರೆ.

ಇರಾನ್‌ ಅಧ್ಯಕ್ಷರ ಜೊತೆ ಮೋದಿ ಮಾತುಕತೆ, ಇಸ್ರೇಲ್‌-ಹಮಾಸ್ ಯುದ್ಧದ ಕುರಿತು ಚರ್ಚೆ!

ಡಿಕೆಶಿ ಬಳಿಕ ಸಿದ್ದರಾಮಯ್ಯ ಕೂಡ ಆಪರೇಷನ್‌ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ನಡೆಯುತ್ತಾ ಪಕ್ಷಾಂತರ ಪಾಲಿಟಿಕ್ಸ್ ಎನ್ನುವ ಅನುಮಾನ ಕಾಡಿದೆ.  ‘ಯಾರೇ ಬಂದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೀವಿ’ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more