ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

Published : Jul 15, 2023, 01:07 PM IST

ಪ್ರವಾಹ ಪೀಡಿತ ನಗರಕ್ಕೆ ಕಾರ್ಗತ್ತಲಿನ ಆಘಾತ!
ಜಲವ್ಯೂಹದಲ್ಲಿ ದೆಹಲಿ,ಹನಿ ನೀರಿಗೂ ಆಹಾಕಾರ!
ಊರಿಗೆ ಊರೇ ಜಲಾವೃತ..ಜನಸಾಮಾನ್ಯ ತತ್ತರ!
 

ನಮ್ಮ ರಾಷ್ಟ್ರ ರಾಜಧಾನಿ ದೆಹಲಿ.. ಈ ನಗರಕ್ಕೆ ಬಂದಿರೋ ದುಸ್ಥಿತಿ ನೋಡ್ತಾ ಇದ್ರೆ, ಆಘಾತ, ಅಚ್ಚರಿಯೂ ಆಗುತ್ತೆ. ಭಾರತದ ಅತಿ ಪ್ರಮುಖ ನಗರವೇ ನದಿ ನೀರಿನ ಪ್ರಹಾರಕ್ಕೆ(Flood) ತತ್ತರಿಸಿಹೋಗಿದೆ. ದೆಹಲಿಯ ಉದ್ದಗಲಕ್ಕೂ ತನ್ನ ಬಾಹುಗಳನ್ನ ಚಾಚಿ, ಆರ್ಭಟ ಮೆರಿತಾ ಇರೋದು, ದೆಹಲಿಯಲ್ಲಿ(Delhi) ಹರಿಯೋ ಯಮುನಾ ನದಿ(Yamuna river). ದೆಹಲಿಯ ರಸ್ತೆಗಳೆಲ್ಲಾ ನದಿಗಳಂತಾಗಿದೆ. ಜನ ದಿಕ್ಕುತಪ್ಪಿದ ಪಕ್ಷಿಗಳ ಹಾಗೆ ಪರಿತಪಿಸ್ತಾ ಇದಾರೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗೋದು ಅಂದ್ರೆ, ಅದು ಸಾಹಸಯಾತ್ರೆಯೇ ಆಗಿಬಿಟ್ಟಿದೆ. ಈ ಪ್ರವಾಹದ ತೀವ್ರತೆ ಎಷ್ಟಿದೆ ಅಂದ್ರೆ, ಹೆಚ್ಚೂಕಮ್ಮಿ 10 ಸಾವಿರ ಮಂದಿನಾ, ಸ್ಥಳಾಂತರಿಸಲಾಗಿದೆ. ಆದ್ರೆ ಆಘಾತಕಾರಿ ಸಂಗತಿ ಏನು ಅಂದ್ರೆ, ದೆಹಲಿಯ ಯಮುನಾ ನದಿಯ ಸುತ್ತ ಪ್ರವಾಹಕ್ಕೆ ಒಳಗಾಗುವ ತಗ್ಗು ಪ್ರದೇಶಗಳಲ್ಲಿ ಸುಮಾರು 41,000 ಜನರು ವಾಸ ಮಾಡ್ಕೊಂಡಿದಾರೆ. ಕ್ಷಣಕ್ಷಣಕ್ಕೂ ಅಪಾಯದ ಮಟ್ಟ ಹೆಚ್ಚಾಗುತ್ತಿದೆ. ಯಾವಾಗ ಯಾರಿಗೆ ಎಂಥಾ ಶಾಪವಾಗಿ ಬಿಡುತ್ತೋ ಅನ್ನೋ ಭಯ ಕೂಡ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ ಜೊತೆ ಕುಸ್ತಿ..ರೇವಣ್ಣ ಜೊತೆ ದೋಸ್ತಿ: ದೇವೇಗೌಡರ ದೊಡ್ಡ ಮಗ ಅಂದ್ರೆ ಸಿದ್ದರಾಮಯ್ಯಗೆ ಬಲು ಪ್ರೀತಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more