ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

Published : Jul 15, 2023, 01:07 PM IST

ಪ್ರವಾಹ ಪೀಡಿತ ನಗರಕ್ಕೆ ಕಾರ್ಗತ್ತಲಿನ ಆಘಾತ!
ಜಲವ್ಯೂಹದಲ್ಲಿ ದೆಹಲಿ,ಹನಿ ನೀರಿಗೂ ಆಹಾಕಾರ!
ಊರಿಗೆ ಊರೇ ಜಲಾವೃತ..ಜನಸಾಮಾನ್ಯ ತತ್ತರ!
 

ನಮ್ಮ ರಾಷ್ಟ್ರ ರಾಜಧಾನಿ ದೆಹಲಿ.. ಈ ನಗರಕ್ಕೆ ಬಂದಿರೋ ದುಸ್ಥಿತಿ ನೋಡ್ತಾ ಇದ್ರೆ, ಆಘಾತ, ಅಚ್ಚರಿಯೂ ಆಗುತ್ತೆ. ಭಾರತದ ಅತಿ ಪ್ರಮುಖ ನಗರವೇ ನದಿ ನೀರಿನ ಪ್ರಹಾರಕ್ಕೆ(Flood) ತತ್ತರಿಸಿಹೋಗಿದೆ. ದೆಹಲಿಯ ಉದ್ದಗಲಕ್ಕೂ ತನ್ನ ಬಾಹುಗಳನ್ನ ಚಾಚಿ, ಆರ್ಭಟ ಮೆರಿತಾ ಇರೋದು, ದೆಹಲಿಯಲ್ಲಿ(Delhi) ಹರಿಯೋ ಯಮುನಾ ನದಿ(Yamuna river). ದೆಹಲಿಯ ರಸ್ತೆಗಳೆಲ್ಲಾ ನದಿಗಳಂತಾಗಿದೆ. ಜನ ದಿಕ್ಕುತಪ್ಪಿದ ಪಕ್ಷಿಗಳ ಹಾಗೆ ಪರಿತಪಿಸ್ತಾ ಇದಾರೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗೋದು ಅಂದ್ರೆ, ಅದು ಸಾಹಸಯಾತ್ರೆಯೇ ಆಗಿಬಿಟ್ಟಿದೆ. ಈ ಪ್ರವಾಹದ ತೀವ್ರತೆ ಎಷ್ಟಿದೆ ಅಂದ್ರೆ, ಹೆಚ್ಚೂಕಮ್ಮಿ 10 ಸಾವಿರ ಮಂದಿನಾ, ಸ್ಥಳಾಂತರಿಸಲಾಗಿದೆ. ಆದ್ರೆ ಆಘಾತಕಾರಿ ಸಂಗತಿ ಏನು ಅಂದ್ರೆ, ದೆಹಲಿಯ ಯಮುನಾ ನದಿಯ ಸುತ್ತ ಪ್ರವಾಹಕ್ಕೆ ಒಳಗಾಗುವ ತಗ್ಗು ಪ್ರದೇಶಗಳಲ್ಲಿ ಸುಮಾರು 41,000 ಜನರು ವಾಸ ಮಾಡ್ಕೊಂಡಿದಾರೆ. ಕ್ಷಣಕ್ಷಣಕ್ಕೂ ಅಪಾಯದ ಮಟ್ಟ ಹೆಚ್ಚಾಗುತ್ತಿದೆ. ಯಾವಾಗ ಯಾರಿಗೆ ಎಂಥಾ ಶಾಪವಾಗಿ ಬಿಡುತ್ತೋ ಅನ್ನೋ ಭಯ ಕೂಡ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ ಜೊತೆ ಕುಸ್ತಿ..ರೇವಣ್ಣ ಜೊತೆ ದೋಸ್ತಿ: ದೇವೇಗೌಡರ ದೊಡ್ಡ ಮಗ ಅಂದ್ರೆ ಸಿದ್ದರಾಮಯ್ಯಗೆ ಬಲು ಪ್ರೀತಿ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more