ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

Published : Jul 15, 2023, 01:07 PM IST

ಪ್ರವಾಹ ಪೀಡಿತ ನಗರಕ್ಕೆ ಕಾರ್ಗತ್ತಲಿನ ಆಘಾತ!
ಜಲವ್ಯೂಹದಲ್ಲಿ ದೆಹಲಿ,ಹನಿ ನೀರಿಗೂ ಆಹಾಕಾರ!
ಊರಿಗೆ ಊರೇ ಜಲಾವೃತ..ಜನಸಾಮಾನ್ಯ ತತ್ತರ!
 

ನಮ್ಮ ರಾಷ್ಟ್ರ ರಾಜಧಾನಿ ದೆಹಲಿ.. ಈ ನಗರಕ್ಕೆ ಬಂದಿರೋ ದುಸ್ಥಿತಿ ನೋಡ್ತಾ ಇದ್ರೆ, ಆಘಾತ, ಅಚ್ಚರಿಯೂ ಆಗುತ್ತೆ. ಭಾರತದ ಅತಿ ಪ್ರಮುಖ ನಗರವೇ ನದಿ ನೀರಿನ ಪ್ರಹಾರಕ್ಕೆ(Flood) ತತ್ತರಿಸಿಹೋಗಿದೆ. ದೆಹಲಿಯ ಉದ್ದಗಲಕ್ಕೂ ತನ್ನ ಬಾಹುಗಳನ್ನ ಚಾಚಿ, ಆರ್ಭಟ ಮೆರಿತಾ ಇರೋದು, ದೆಹಲಿಯಲ್ಲಿ(Delhi) ಹರಿಯೋ ಯಮುನಾ ನದಿ(Yamuna river). ದೆಹಲಿಯ ರಸ್ತೆಗಳೆಲ್ಲಾ ನದಿಗಳಂತಾಗಿದೆ. ಜನ ದಿಕ್ಕುತಪ್ಪಿದ ಪಕ್ಷಿಗಳ ಹಾಗೆ ಪರಿತಪಿಸ್ತಾ ಇದಾರೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗೋದು ಅಂದ್ರೆ, ಅದು ಸಾಹಸಯಾತ್ರೆಯೇ ಆಗಿಬಿಟ್ಟಿದೆ. ಈ ಪ್ರವಾಹದ ತೀವ್ರತೆ ಎಷ್ಟಿದೆ ಅಂದ್ರೆ, ಹೆಚ್ಚೂಕಮ್ಮಿ 10 ಸಾವಿರ ಮಂದಿನಾ, ಸ್ಥಳಾಂತರಿಸಲಾಗಿದೆ. ಆದ್ರೆ ಆಘಾತಕಾರಿ ಸಂಗತಿ ಏನು ಅಂದ್ರೆ, ದೆಹಲಿಯ ಯಮುನಾ ನದಿಯ ಸುತ್ತ ಪ್ರವಾಹಕ್ಕೆ ಒಳಗಾಗುವ ತಗ್ಗು ಪ್ರದೇಶಗಳಲ್ಲಿ ಸುಮಾರು 41,000 ಜನರು ವಾಸ ಮಾಡ್ಕೊಂಡಿದಾರೆ. ಕ್ಷಣಕ್ಷಣಕ್ಕೂ ಅಪಾಯದ ಮಟ್ಟ ಹೆಚ್ಚಾಗುತ್ತಿದೆ. ಯಾವಾಗ ಯಾರಿಗೆ ಎಂಥಾ ಶಾಪವಾಗಿ ಬಿಡುತ್ತೋ ಅನ್ನೋ ಭಯ ಕೂಡ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ ಜೊತೆ ಕುಸ್ತಿ..ರೇವಣ್ಣ ಜೊತೆ ದೋಸ್ತಿ: ದೇವೇಗೌಡರ ದೊಡ್ಡ ಮಗ ಅಂದ್ರೆ ಸಿದ್ದರಾಮಯ್ಯಗೆ ಬಲು ಪ್ರೀತಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more